ಸಹ್ಯಾದ್ರಿ ಕಾಲೇಜು ಮಂಗಳೂರಿನ ಎಂ.ಬಿ.ಎ.ವಿದ್ಯಾರ್ಥಿಗಳ ಕಾರ್ಪೋರೆಟ್ ಸಾಮಾಜಿಕ ಜವಬ್ದಾರಿ ಕ್ಲಬ್ ವತಿಯಿಂದ “ಭೂಮಿಯಲ್ಲಿ ಜೀವನ” ಗದ್ದೆಯಲ್ಲಿ ನೇಜಿ ನೆಡುವ ವಿಶೇಷ ಕಾರ್ಯಕ್ರಮ ಬಂಟ್ವಾಳ ತಾಲೂಕಿನ ನಾವೂರದ ಸಾಮಾಜಿಕ ನೇತಾರ ಸದಾನಂದ ನಾವೂರ ಅವರ ಭತ್ತದ ಗದ್ದೆಯಲ್ಲಿ ನಡೆಯಿತು.
ಸದಾನಂದ ನಾವೂರ ಅವರ ಸುಮಾರು 80 ಸೆಂಟ್ಸ್ ಗದ್ದೆಯಲ್ಲಿ ವಿನೂತನ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಉಳುಮೆ ಮಾಡಲಾಗಿದ್ದ ಗದ್ದೆಯಲ್ಲಿ ವಿದ್ಯಾರ್ಥಿಗಳ ತಂಡ ನೇಜಿಯನ್ನು ನೆಡುವ ಮೂಲಕ ಭತ್ತದ ಕೃಷಿಯ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ. ಸದಾನಂದ ನಾವೂರ ಅವರು ಭತ್ತದ ಕೃಷಿಯ ಬಗ್ಗೆ ಒಂದಷ್ಟು ಮಾಹಿತಿ ನೀಡಿದ್ರು.
ನೇಜಿ ನೆಟ್ಟ ಬಳಿಕ ಉಳಿದ ಗದ್ದೆಯಲ್ಲಿ ವಿದ್ಯಾರ್ಥಿಗಳು ಕೆಸರಿನಲ್ಲಿ ಆಟ ಆಡಿ ಸಂತೋಷಪಟ್ಟಿದ್ದಾರೆ. ಈ ಸಂದರ್ಭ ಕಾರ್ಯಕ್ರಮದ ಸಂಯೋಜಕ ಅವಿನ್ ಎರಿಕ್ ಕುಟಿನ್ಹಾ ಉಪಸ್ಥಿತರಿದ್ರು.
ಮಂಗಳೂರು: ಇತ್ತೀಚೆಗೆ ನಿಧನ ಹೊಂದಿದ ಬಂಟರ ಯಾನೆ ನಾಡವರ ಮಾತೃ ಸಂಘದ ಮಾಜಿ ಕೋಶಾಧಿಕಾರಿ ಹಾಗೂ ಯೂನಿಯನ್ ಬ್ಯಾಂಕಿನ ನಿವೃತ್ತ…
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ್ಯರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ನಲ್ಲಿ ಖಾಸಗಿ ಬಸ್ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…