ಜನ ಮನದ ನಾಡಿ ಮಿಡಿತ

Advertisement

ಸಾಲೆತ್ತೂರು: ಸಾಲೆತ್ತೂರು ಶಿವಗಿರಿ ಸದಾಶಿವ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ಕೆ ಚಾಲನೆ

ಸಾಲೆತ್ತೂರು ಶಿವಗಿರಿ ಸದಾಶಿವ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ಕೆ ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿ ಚಾಲನೆ ನೀಡಿದ್ದಾರೆ. ಬಳಿಕ ಆಶೀವರ್ಚನ ನೀಡಿ, ನಮ್ಮ ಅಂತರಂಗದಲ್ಲಿ ದೇವರು ಇರುವುದನ್ನು ಅರಿತುಕೊಂಡರೆ ಎಲ್ಲ ಕಾರ್ಯಗಳನ್ನು ಯಶಸ್ವಿಯಾಗಿಸಲು ಸಾಧ್ಯ. ದೇಗುಲದ ಜೀಣೋದ್ಧಾರಕ್ಕೆ ಪ್ರತಿಯೊಬ್ಬರು ಕೈಜೋಡಿಸಬೇಕು. ಗ್ರಾಮದ ದೇವಳದ ಜೀಣೋದ್ಧಾರ ಕಾರ್ಯ ಭಕ್ತರಿಗೆ ಲಭಿಸಿದ ಪುಣ್ಯವಕಾಶ.

ದೇವಸ್ಥಾನ ಜೀಣೋದ್ಧಾರ ಪ್ರಕ್ರಿಯೆಗೆ ದ್ವಾರ ಶಿಲಾನ್ಯಾಸ ನಡೆಸಿದ್ದು ಕೂಡಾ ಶುಭ ಸೂಚನೆಯೇ ಆಗಿದೆ ಎಂದಿದ್ದಾರೆ. ಪ್ರಧಾನ ಅರ್ಚಕರಾದ ಭಾರ್ಗವ ಉಡುಪರ ನೇತೃತ್ವದಲ್ಲಿ ಧಾರ್ಮಿಕ ಪೂಜಾ ಕೈಂಕರ್ಯಗಳು ನಡೆದಿದೆ. ಇನ್ನು ಸಂದರ್ಭದಲ್ಲಿ ಕ್ಷೇತ್ರ ತಂತ್ರಸ್ಥಾನದ ಮುಖ್ಯಸ್ಥರಾದ ಶ್ರೀನಿವಾಸ ಆಚಾರ್ ಮಂಕುಡೆ, ಮಂಗಳೂರು ಮನಪಾದ ವಲಯ ಆಯುಕ್ತರಾದ ರೇಖಾ ಜೆ ಶೆಟ್ಟಿ, ಶೀನಪ್ಪ ಆಳ್ವ ಕೊಲ್ಲಾಡಿ, ಚಿತ್ತರಂಜನ್ ಕರೈ, ಕೃಷಿಕರಾದ ಗೋಪಣ್ಣ ರೈ ಅಗರಿ, ಶ್ರೀಧರ ಪೂಜಾರಿ ಮಾವೆ, ಸದಾಶಿವ ಸೇವಾ ಟ್ರಸ್ಟ್ ಅಧ್ಯಕ್ಷರಾದ ಎಸ್ ರವಿ ಕುಮಾರ್ ಬಳ್ಳಕ್ಕುರಾಯ, ಕೋಶಾಧಿಕಾರಿ ಮಂಜುನಾಥ ರೈ ಅಗರಿ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾದ ಗಿರೀಶ್ ಭಂಡಾರಿ ಕುಳಾಲು ಸೇರಿದಂತೆ ಅನೇಕರು ಉಪಸ್ಥಿತರಿದ್ರು. ಈ ಪುಣ್ಯಕಾರ್ಯಕ್ರಮದಲ್ಲಿ ಗ್ರಾಮಸ್ಥರು ಸೇರಿದಂತೆ ಊರ ಪರವೂರ ಭಕ್ತಾದಿಗಳು ಭಾಗಿಯಾಗಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!