ಜನ ಮನದ ನಾಡಿ ಮಿಡಿತ

Advertisement

ಹಾಸ್ಯ ಕಲಾವಿದ ಮೌನೇಶ್ ಆಚಾರ್ಯ ಮಾಣಿ ಹೃದಯಘಾತಕ್ಕೆ ಬಲಿ

ಹಾಸ್ಯ ಕಲಾವಿದನಾಗಿ ಗುರುತಿಸಿಕೊಂಡಿರುವ ಮೌನೇಶ್ ಆಚಾರ್ಯ ಮಾಣಿ ಕಾಪಿಕಾಡು(42) ಇಂದು ಬೆಳಗ್ಗೆ ಹೃದಯಘಾತದಿಂದ ನಿಧನರಾಗಿದ್ದಾರೆ. ಬಂಟ್ವಾಳ ತಾಲೂಕಿನ ಮಾಣಿ ಕಾಪಿಕಾಡಿನ ಮೌನೇಶ್ ಆಚಾರ್ಯ ಅವರು ರಂಗಭೂಮಿ ಕಲಾವಿದರೂ ಹೌದು.

ನೆಲ್ಯಾಡಿಯ ನಮ್ಮ ಕಲಾವಿದರು ತಂಡದಲ್ಲಿ ಕಲಾವಿದನಾಗಿ ಹಾಸ್ಯ, ಪೋಷಕ ಪಾತ್ರದಲ್ಲಿ ಗುರುತಿಸಿಕೊಂಡಿರುವವರು. ಸಾಮಾಜಿಕ ಜಾಲತಾಣಗಳಲ್ಲೂ ಇವರ ಹಾಸ್ಯ ಅಭಿನಯ ಪ್ರಖ್ಯಾತಿಯನ್ನು ಪಡೆದಿದೆ. ಮೃತರು ಪತ್ನಿ, ಮಗು, ತಾಯಿ ಹಾಗೂ ತಮ್ಮನನ್ನು ಅಗಲಿದ್ದಾರೆ. ಮೃತರಿಗೆ ಹಲವಾರು ಕಲಾವಿದರು ಹಾಗೂ ಗಣ್ಯರು ಸಂತಾಪ ಸೂಚಿಸಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!