ಹಾಸ್ಯ ಕಲಾವಿದನಾಗಿ ಗುರುತಿಸಿಕೊಂಡಿರುವ ಮೌನೇಶ್ ಆಚಾರ್ಯ ಮಾಣಿ ಕಾಪಿಕಾಡು(42) ಇಂದು ಬೆಳಗ್ಗೆ ಹೃದಯಘಾತದಿಂದ ನಿಧನರಾಗಿದ್ದಾರೆ. ಬಂಟ್ವಾಳ ತಾಲೂಕಿನ ಮಾಣಿ ಕಾಪಿಕಾಡಿನ ಮೌನೇಶ್ ಆಚಾರ್ಯ ಅವರು ರಂಗಭೂಮಿ ಕಲಾವಿದರೂ ಹೌದು.
ನೆಲ್ಯಾಡಿಯ ನಮ್ಮ ಕಲಾವಿದರು ತಂಡದಲ್ಲಿ ಕಲಾವಿದನಾಗಿ ಹಾಸ್ಯ, ಪೋಷಕ ಪಾತ್ರದಲ್ಲಿ ಗುರುತಿಸಿಕೊಂಡಿರುವವರು. ಸಾಮಾಜಿಕ ಜಾಲತಾಣಗಳಲ್ಲೂ ಇವರ ಹಾಸ್ಯ ಅಭಿನಯ ಪ್ರಖ್ಯಾತಿಯನ್ನು ಪಡೆದಿದೆ. ಮೃತರು ಪತ್ನಿ, ಮಗು, ತಾಯಿ ಹಾಗೂ ತಮ್ಮನನ್ನು ಅಗಲಿದ್ದಾರೆ. ಮೃತರಿಗೆ ಹಲವಾರು ಕಲಾವಿದರು ಹಾಗೂ ಗಣ್ಯರು ಸಂತಾಪ ಸೂಚಿಸಿದ್ದಾರೆ.
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ…
ಮಳೆಗಾಲ ಆರಂಭವಾಗುತ್ತಿದ್ದಂತೆ ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಹಲವು ಗ್ರಾಮಗಳ ಸಂಪರ್ಕದ ಕೊಂಡಿ ಕಳಚಿ ಬಿದ್ದು, ಜನರು ದ್ವೀಪದಂತೆ, ಹಳ್ಳಿಯೊಳಗೆ…
ಜ್ವರದಿಂದ ಬಳಲುತ್ತಿದ್ದ ಬಾಲಕಿಯೊರ್ವಳು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಬಂಟ್ವಾಳ ತಾಲೂಕಿನ ಅಲ್ಲಿಪಾದೆ ಎಂಬಲ್ಲಿ ನಡೆದಿದೆ. ಅಲ್ಲಿಪಾದೆ ಅನೇಜ…
ಬಿಸಿರೋಡಿನ ಪ್ರಸಿದ್ದ ಕ್ಯಾಂಟೀನ್ ಒಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಸ್ವಲ್ಪದರಲ್ಲಿ ದೊಡ್ಡ ದುರಂತವೊಂದು ತಪ್ಪಿದೆ. ಬಿಸಿರೋಡಿನ ಮಿನಿ ವಿಧಾನ ಸೌಧದ…
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…