ಜನ ಮನದ ನಾಡಿ ಮಿಡಿತ

Advertisement

ಪುತ್ತೂರು: ಪುತ್ತೂರಿನ ಕನ್ನಡದ ಕಟ್ಟಾಳು ಸೀತಾರಾಮ ರೈ ಬನ್ನೂರು ನಿಧನ.

ಪುತ್ತೂರಿನ ಕನ್ನಡದ ಕಟ್ಟಾಳು ಬನ್ನೂರು ನಿವಾಸಿ ಸೀತಾರಾಮ ರೈ ಬನ್ನೂರು(76)ರವರು ಜು.15 ರಂದು ನಿಧನರಾದರು.

ಪುತ್ತೂರಿನಲ್ಲಿ ಕನ್ನಡ ರಾಜ್ಯೋತ್ಸವ ಸಹಿತ ಹಲವಾರು ಕಾರ್ಯಕ್ರಮಗಳಲ್ಲಿ ಸಕ್ರೀಯರಾಗಿ ಭಾಗವಹಿಸುತ್ತಿದ್ದ ಸೀತಾರಾಮ ರೈ ಬನ್ನೂರು ಅವರು ಹೃದಯಾಘಾತಕ್ಕೊಳಗಾಗಿ ಹಲವು ದಿನಗಳ ಹಿಂದೆ ಮಂಗಳೂರು ಆಸ್ಪತ್ರೆಗೆ ದಾಖಲಾಗಿದ್ದರು. ಅಲ್ಲಿ ಅವರು ಚಿಕಿತ್ಸೆಗೆ ಸ್ಪಂಧಿಸದೆ ಮೃತಪಟ್ಟಿದ್ದಾರೆ. ಮೃತರು ಪುತ್ರಿ ರೋಜಾ, ಪುತ್ರರಾದ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರೋಶನ್ ರೈ ಬನ್ನೂರು, ಜ್ಯೂಸ್ ಸೆಂಟರ್‌ನ ಮಾಲಕ ರೋಹಿತ್ ರೈ, ಇಬ್ಬರು ಸೊಸೆಯಂದಿರು, ಅಳಿಯ, ಮೊಮ್ಮಕ್ಕಳನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

ಬಂಟ್ವಾಳ: ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯ ಮನೆಯಲ್ಲಿ ನಡೆದ ಕಳವು ಪ್ರಕರಣದ ಆರೋಪಿಗಳು ಸರೆ..!

ಬೆಂಗಳೂರು: ಮುಖ್ಯಮಂತ್ರಿ ಡಿ. ಕೆ. ಶಿಯವರ ಅವರ ಮುಖ್ಯ ಸಲಹೆಗಾರರನ್ನಾಗಿ ಸುನಿಲ್ ಕಾನುಗೋಲು ನೇಮಕ…!

ಮಂಗಳೂರು: ಕಲ್ಲುಗುಡ್ಡೆ ನಿವಾಸಿ ಅರ್. ಪೈನ್ ಮೆಹತಾಬ್ (18) ನಾಪತ್ತೆ..!

error: Content is protected !!