ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..! ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!
Advertisement

ಶುಭಾಂಶು ಶುಕ್ಲಾ ಜೊತೆ ನಾಲ್ವರು ಗಗನಯಾತ್ರಿಗಳೂ ಭೂಮಿಗೆ ಸೇಫ್ ಲ್ಯಾಂಡ್

ಜೂನ್ 25 ರಂದು ಬಾಹ್ಯಾಕಾಶಕ್ಕೆ ಹಾರಿದ್ದ ಭಾರತದ ಶುಭಾಂಶು ಶುಕ್ಲಾ ಸೇರಿ ನಾಲ್ವರು ಗಗನಯಾತ್ರಿಗಳು ಸುರಕ್ಷಿತವಾಗಿ ಭೂಮಿಗೆ ಲ್ಯಾಂಡ್ ಆಗಿದ್ದಾರೆ.

ಇಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ ಕ್ಯಾಲಿಫೋರ್ನಿಯಾದ ಕರಾವಳಿಗೆ ಸ್ಪ್ಲ್ಯಾಶ್‌ಡೌನ್ ಆಗಿದ್ದಾರೆ. ಶುಭಾಂಶು ಶುಕ್ಲಾ, ಅಮೆರಿಕದ ಪೆಗ್ಗಿ ವಿಟ್ಸನ್, ಪೋಲೆಂಡ್‌ನ ಉಜಾಂನ್ಸಿ, ಹಂಗೇರಿಯ ಟಿಬೊರ್ ಕಾಪುಗೆ ಅವರು ಆಕ್ಸಿಯೋಂ-4 ಮಿಷನ್ ಭಾಗವಾಗಿ ಐಎಸ್‌ಎಸ್ ತೆರಳಿದ್ದರು. ಜೂನ್ 25ರ ಬುಧವಾರ ಅಂತರಿಕ್ಷಯಾನ ಹೊರಟಿದ್ದ ಯಾತ್ರಿಗಳು, 26ರಂದು ಬಾಹ್ಯಾಕಾಶ ನಿಲ್ದಾಣ ತಲುಪಿದ್ದರು. ಲ್ಯಾಂಡಿ0ಗ್ ಬಳಿಕ ಪುನಶ್ಚೇತನ ಕಾರ್ಯಕ್ರಮ ಇದೆ. ಭೂಮಿಯ ಗುರುತ್ವಾಕರ್ಷಣೆಗೆ ಹೊಂದಿಕೊಳ್ಳಲು ಅನುವಾಗುವಂತೆ 7 ದಿನಗಳ ಪುನಶ್ಚತನಕ್ಕೆ ಒಳಪಡಲಿದ್ದಾರೆ. ಒಟ್ಟಾರೆ ಬಾಹ್ಯಾಕಾಶ ಚರಿತ್ರೆಯಲ್ಲಿ ಭಾರತದ ಹೊಸ ಮೈಲಿಗಲ್ಲು ಸ್ಥಾಪಿಸಿ ಆಗಿದೆ.

ಆಗಸದಲ್ಲಿ ಶುಭಾರಂಭ ಅಂತರಿಕ್ಷ ಯಾನ ಅಂತ್ಯವಾಗಿದೆ. ಗಗನದಿಂದ ಭಾರತವನ್ನು ಸಾರೆ ಜಹಾಂಸೆ ಅಚ್ಛಾ ಅಂತ ಶುಕ್ಲಾ ಬಣ್ಣಿಸಿದ್ದರು. ಭಾರತದ ಪರವಾಗಿ ಶುಭಾಂಶು ಶುಕ್ಲಾ ಒಟ್ಟು 7 ವಿವಿಧ ಪ್ರಯೋಗ ಮಾಡಿದ್ದಾರೆ. ವಿಶೇಷ ಅಂದರೆ ಶುಕ್ಲಾ ನಡೆಸುವ 7 ಪ್ರಯೋಗಗಳ ಪೈಕಿ ಕರ್ನಾಟಕದ್ದೇ 4 ಪ್ರಯೋಗ ಇದೆ. ಕರ್ನಾಟಕದ ಅಧ್ಯಯನ ಸಂಸ್ಥೆಗಳು ರೂಪಿಸಿರುವ 4 ಪ್ರಯೋಗಗಳನ್ನ ನಡೆಸಿದ್ದಾರೆ. ಜೊತೆಗೆ ದೆಹಲಿಯ 2 ಪ್ರಯೋಗ, ಕೇರಳದ 1 ಪ್ರಯೋಗ ಸಂಬ0ಧ ಅಧ್ಯಯನ ನಡೆದಿದೆ.

Leave a Reply

Your email address will not be published. Required fields are marked *

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

ನಾಟೇಕಲ್: ಮನೆ ಗೋಡೆಗೆ ಹಾರಿ ಬಡಿದ ಕಾರು; ಪಾರಾದ ಪ್ರಯಾಣಿಕರು….!

error: Content is protected !!