ಜನ ಮನದ ನಾಡಿ ಮಿಡಿತ

Advertisement

ಅರಬ್ಬಿ ಸಮುದ್ರದಲ್ಲಿ ಬಿರುಗಾಳಿ ಸಾಧ್ಯತೆ; ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ

ಅರಬ್ಬಿ ಸಮುದ್ರದಲ್ಲಿ ಬಿರುಗಾಳಿ ಸಾಧ್ಯತೆಯಿರುವ ಹಿನ್ನೆಲೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.

ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಅರಬ್ಬಿ ಸಮುದ್ರದಲ್ಲಿ 40-50 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಇರುವ ಹಿನ್ನೆಲೆ, ಜುಲೈ 18ರವರೆಗೆ ಜಿಲ್ಲೆಯ ಎಲ್ಲಾ ಮೀನುಗಾರರು ಸಮುದ್ರಕ್ಕೆ ತೆರಳಬಾರದು ಎಂದು ತಿಳಿಸಲಾಗಿದೆ. ಸಾಂಪ್ರದಾಯಿಕ ಮೀನುಗಾರರು ಸಮುದ್ರ ದಡದಲ್ಲಿ ನಿಲ್ಲಿಸಿಟ್ಟಿರುವ ದೋಣಿ ಮತ್ತು ಬಲೆಗಳನ್ನು ಸುರಕ್ಷಿತವಾಗಿಟ್ಟುಕೊಳ್ಳಬೇಕು. ಸಣ್ಣ ಮತ್ತು ಮಧ್ಯಮ ದೋಣಿಗಳು ಮೀನುಗಾರಿಕೆಗೆ ತೆರಳದಂತೆ ಹಾಗೂ ಮುಂದಿನ ದಿನಗಳಲ್ಲಿ ಮೀನುಗಾರಿಕೆಗೆ ತೆರಳುವಾಗ ಕಡ್ಡಾಯವಾಗಿ ಜೀವರಕ್ಷಕ ಸಾಧನಗಳನ್ನು ಬಳಸಿ ಸುರಕ್ಷಿತ ಮೀನುಗಾರಿಕೆಯನ್ನು ಕೈಗೊಳ್ಳುವಂತೆ ಮೀನುಗಾರಿಕೆ ಇಲಾಖೆಯ ಜಂಟಿ ನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

ಬಂಟ್ವಾಳದಲ್ಲಿ ಮಳೆ ಅವಾಂತರ; ಮರ ಬಿದ್ದು ಸ್ಥಳೀಯರ ಪರದಾಟ

ಶ್ರೀಲಂಕಾ ಟೆಸ್ಟ್ ಸರಣಿಗೆ ಟೀಮ್ ಇಂಡಿಯಾಗೆ ಆಕಿಬ್ ನಬಿ ಎಂಟ್ರಿ

ಬಿಹಾರದ ಸಹರ್ಸಾದಲ್ಲಿ ರೈಲು ಅಗ್ನಿ ಅವಘಡ; ತಪ್ಪಿದ ಭಾರೀ ಅನಾಹುತ

error: Content is protected !!