ಗಂಗೊಳ್ಳಿ ದೋಣಿ ದುರಂತದಲ್ಲಿ ನಾಪತ್ತೆಯಾಗಿದ್ದ ಮೂವರು ಮೀನುಗಾರರ ಪೈಕಿ ಒಬ್ಬರ ಮೃತದೇಹ ಇಂದು ಬೆಳಗ್ಗಿನ ಜಾವ ಪತ್ತೆಯಾಗಿದೆ.
ಗಂಗೊಳ್ಳಿ ಬಂದರಿನಿಂದ ಜು.15 ರಂದು ಬೆಳಿಗ್ಗೆ ಮೀನುಗಾರಿಕೆಗೆ ತೆರಳಿದ್ದ ದೋಣಿಯು ಸಮುದ್ರದ ಅಲೆಯ ರಭಸಕ್ಕೆ ಸಿಲುಕಿ ಮಗುಚಿದ್ದು, ನಾಲ್ವರ ಪೈಕಿ ಓರ್ವ ಮೀನುಗಾರ ಈಜಿ ದಡ ಸೇರಿದ್ರು. ಮೂವರು ಮೀನುಗಾರರು ನಾಪತ್ತೆಯಾಗಿದ್ರು. ನಿರಂತರ ಶೋಧ ಕಾರ್ಯದಲ್ಲಿ 38 ವರ್ಷದ ಲೋಹಿತ್ ಖಾರ್ವಿ ಎಂಬವರ ಮೃತದೇಹ ಕೋಡಿ ಲೈಟ್ ಹೌಸ್ ಬಳಿಯ ಸಮುದ್ರ ತೀರದಲ್ಲಿ ಬುಧವಾರ ಬೆಳಗಿನ ಜಾವ ಪತ್ತೆಯಾಗಿದೆ. ನಾಪತ್ತೆಯಾದ ಇನ್ನಿಬ್ಬರು ಮೀನುಗಾರರಾದ, ಜಗನ್ನಾಥ ಖಾರ್ವಿ, ಸುರೇಶ್ ಖಾರ್ವಿ ಸುಳಿವು ಲಭ್ಯವಾಗಿಲ್ಲ. ಶೋಧ ಕಾರ್ಯ ಮುಂದುವರೆದಿದೆ.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…