ಭಾರೀ ಮಳೆಯ ನಡುವೆ ಬಸ್ಸೊಂದರ ಬ್ರೇಕ್ ಫೈಲ್ ಆಗಿ ಹಿಮ್ಮುಖ ಚಲಿಸಿ ನಡುರಸ್ತೆಯಲ್ಲಿ ಬಂದು ನಿಂತಿರುವ ಘಟನೆ ರಾತ್ರಿ ಮಂಗಳೂರು ಹೊರವಲಯದ ದೇರಳಕಟ್ಟೆ ಸಮೀಪದ ನಾಟೆಕಲ್ ಬಳಿ ನಡೆದಿದೆ.
ನಾಟೆಕಲ್ ಏರು ರಸ್ತೆಯಲ್ಲಿ ಮಂಜನಾಡಿ ಕಡೆಗೆ ಸಂಚರಿಸುವ ಬಸ್ಸು ಏಕಾಏಕಿ ಬ್ರೇಕ್ ಫೈಲ್ ಆದ ಕಾರಣ ಬಸ್ಸು ಹಿಮ್ಮುಖವಾಗಿ ಚಲಿಸಿದೆ. ಈ ಸಂದರ್ಭದಲ್ಲಿ ಹಿಂದೆಯಿಂದ ಬರುತ್ತಿದ್ದ ವಾಹನ ಸವಾರರು ವಾಹನ ಬಿಟ್ಟು ಓಡಿದ ಪರಿಣಾಮ ಯಾವುದೇ ಜೀವಾಪಾಯ ಸಂಭವಿಸಿಲ್ಲ. ಎರಡು ದ್ವಿಚಕ್ರ ವಾಹನಗಳು ಬಸ್ನಡಿಗೆ ಬಿದ್ದಿವೆ. ಬಸ್ ಪ್ರಯಾಣಿಕರಿಗೂ ಅದೃಷ್ಟವಶಾತ್ ಯಾವುದೇ ಅಪಾಯ ಸಂಭವಿಸಿಲ್ಲ. ವಿಪರೀತ ಮಳೆಯ ಕಾರಣ ಬಹಳ ಹೊತ್ತು ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು ಎಂದು ತಿಳಿದುಬಂದಿದೆ.
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…