ಜನ ಮನದ ನಾಡಿ ಮಿಡಿತ

Advertisement

ಸಜೀಪನಡು: ಸಜೀಪನಡು ಗ್ರಾ.ಪಂ. ವಿರುದ್ಧ ಅದೇ ಪಂ.ಸದಸ್ಯರೋರ್ವರಿಂದ ಪ್ರತಿಭಟನೆ

ಸಜೀಪನಡು ಗ್ರಾಮ ಪಂಚಾಯತ್‌ನಿಂದ ಮೂಲಭೂತ ಸೌಕರ್ಯದ ಬಗ್ಗೆ ನಿರ್ಲಕ್ಷ್ಯ ಮತ್ತು ದುರಾಡಳಿತ ವಿರೋಧಿಸಿ ಸದಸ್ಯ ನಾಸೀರ್ ಸಜೀಪ ಅವರು ಜು.17ರಂದು ಪಂಚಾಯತ್ ಕಚೇರಿ ಮುಂಭಾಗ ಧರಣಿ ನಡೆಸಿದ್ದಾರೆ.

ಸಜೀಪನಡು ಗ್ರಾಮ ಪಂಚಾಯತ್ ಸದಸ್ಯ ಮೊಹಮ್ಮದ್ ನಾಸೀರ್ ಅವರು, ಜು.1 ಮತ್ತು ಜು.5ರಂದು ದಾರಿ ದೀಪ ದುರಸ್ತಿ, ಚರಂಡಿ ಹೂಳೆತ್ತುವ ಬಗ್ಗೆ ದೂರು ನೀಡಿದ್ರು. ಆದರೆ ಈ ಬಗ್ಗೆ ಗ್ರಾಮ ಪಂಚಾಯತ್ ಯಾವುದೇ ಕ್ರಮಕೈಗೊಂಡಿಲ್ಲ ಎಂದು ಆರೋಪಿಸಿದ್ದಾರೆ. ಅಷ್ಟೇ ಅಲ್ಲದೆ ಜು.16ರ ಒಳಗೆ ಮನವಿಗೆ ಸ್ಪಂದಿಸದಿದ್ದಲ್ಲಿ ಜು.17 ರಂದು ಬೇಡಿಕೆ ಈಡೇರುವರೆಗೂ ಪಂಚಾಯತ್ ಕಚೇರಿ ಮುಂಭಾಗ ಧರಣಿ ನಡೆಸುದಾಗಿ ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯತ್ ಸದಸ್ಯ ಮೊಹಮ್ಮದ್ ನಾಸೀರ್ ಅವರು, ಪಂಚಾಯತ್ ಕಚೇರಿ ಮುಂಭಾಗ ಬೋರ್ಡ್ ಹಿಡಿದು ಪ್ರತಿಭಟನೆ ನಡೆಸಿದ್ರು.

Leave a Reply

Your email address will not be published. Required fields are marked *

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

ಬಂಟ್ವಾಳ: ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯ ಮನೆಯಲ್ಲಿ ನಡೆದ ಕಳವು ಪ್ರಕರಣದ ಆರೋಪಿಗಳು ಸರೆ..!

ಬೆಂಗಳೂರು: ಮುಖ್ಯಮಂತ್ರಿ ಡಿ. ಕೆ. ಶಿಯವರ ಅವರ ಮುಖ್ಯ ಸಲಹೆಗಾರರನ್ನಾಗಿ ಸುನಿಲ್ ಕಾನುಗೋಲು ನೇಮಕ…!

ಮಂಗಳೂರು: ಕಲ್ಲುಗುಡ್ಡೆ ನಿವಾಸಿ ಅರ್. ಪೈನ್ ಮೆಹತಾಬ್ (18) ನಾಪತ್ತೆ..!

ಮಂಗಳೂರು: ವಿಶ್ವ ಸೈಕಲ್ ದಿನಾಚರಣೆ-2026ರ ಅಂಗವಾಗಿ ‘ಸಂಡೇಸ್ ಆನ್ ಸೈಕಲ್’ ಸೈಕಲ್ ಜಾಥಾ ಆಯೋಜನೆ..!

ಮಂಗಳೂರು: ಅಂತರರಾಷ್ಟ್ರೀಯ ಬುಕರ್ ಪ್ರಶಸ್ತಿ ಪುರಸ್ಕೃತ ದೀಪಾ ಭಸ್ತಿ ಅವರ ವಿಶೇಷ ಉಪನ್ಯಾಸ ಕಾರ್ಯಕ್ರಮ..!

error: Content is protected !!