ಸಜೀಪನಡು ಗ್ರಾಮ ಪಂಚಾಯತ್ನಿಂದ ಮೂಲಭೂತ ಸೌಕರ್ಯದ ಬಗ್ಗೆ ನಿರ್ಲಕ್ಷ್ಯ ಮತ್ತು ದುರಾಡಳಿತ ವಿರೋಧಿಸಿ ಸದಸ್ಯ ನಾಸೀರ್ ಸಜೀಪ ಅವರು ಜು.17ರಂದು ಪಂಚಾಯತ್ ಕಚೇರಿ ಮುಂಭಾಗ ಧರಣಿ ನಡೆಸಿದ್ದಾರೆ.
ಸಜೀಪನಡು ಗ್ರಾಮ ಪಂಚಾಯತ್ ಸದಸ್ಯ ಮೊಹಮ್ಮದ್ ನಾಸೀರ್ ಅವರು, ಜು.1 ಮತ್ತು ಜು.5ರಂದು ದಾರಿ ದೀಪ ದುರಸ್ತಿ, ಚರಂಡಿ ಹೂಳೆತ್ತುವ ಬಗ್ಗೆ ದೂರು ನೀಡಿದ್ರು. ಆದರೆ ಈ ಬಗ್ಗೆ ಗ್ರಾಮ ಪಂಚಾಯತ್ ಯಾವುದೇ ಕ್ರಮಕೈಗೊಂಡಿಲ್ಲ ಎಂದು ಆರೋಪಿಸಿದ್ದಾರೆ. ಅಷ್ಟೇ ಅಲ್ಲದೆ ಜು.16ರ ಒಳಗೆ ಮನವಿಗೆ ಸ್ಪಂದಿಸದಿದ್ದಲ್ಲಿ ಜು.17 ರಂದು ಬೇಡಿಕೆ ಈಡೇರುವರೆಗೂ ಪಂಚಾಯತ್ ಕಚೇರಿ ಮುಂಭಾಗ ಧರಣಿ ನಡೆಸುದಾಗಿ ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯತ್ ಸದಸ್ಯ ಮೊಹಮ್ಮದ್ ನಾಸೀರ್ ಅವರು, ಪಂಚಾಯತ್ ಕಚೇರಿ ಮುಂಭಾಗ ಬೋರ್ಡ್ ಹಿಡಿದು ಪ್ರತಿಭಟನೆ ನಡೆಸಿದ್ರು.
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…