ಸಜೀಪನಡು ಗ್ರಾಮ ಪಂಚಾಯತ್ನಿಂದ ಮೂಲಭೂತ ಸೌಕರ್ಯದ ಬಗ್ಗೆ ನಿರ್ಲಕ್ಷ್ಯ ಮತ್ತು ದುರಾಡಳಿತ ವಿರೋಧಿಸಿ ಸದಸ್ಯ ನಾಸೀರ್ ಸಜೀಪ ಅವರು ಜು.17ರಂದು ಪಂಚಾಯತ್ ಕಚೇರಿ ಮುಂಭಾಗ ಧರಣಿ ನಡೆಸಿದ್ದಾರೆ.
ಸಜೀಪನಡು ಗ್ರಾಮ ಪಂಚಾಯತ್ ಸದಸ್ಯ ಮೊಹಮ್ಮದ್ ನಾಸೀರ್ ಅವರು, ಜು.1 ಮತ್ತು ಜು.5ರಂದು ದಾರಿ ದೀಪ ದುರಸ್ತಿ, ಚರಂಡಿ ಹೂಳೆತ್ತುವ ಬಗ್ಗೆ ದೂರು ನೀಡಿದ್ರು. ಆದರೆ ಈ ಬಗ್ಗೆ ಗ್ರಾಮ ಪಂಚಾಯತ್ ಯಾವುದೇ ಕ್ರಮಕೈಗೊಂಡಿಲ್ಲ ಎಂದು ಆರೋಪಿಸಿದ್ದಾರೆ. ಅಷ್ಟೇ ಅಲ್ಲದೆ ಜು.16ರ ಒಳಗೆ ಮನವಿಗೆ ಸ್ಪಂದಿಸದಿದ್ದಲ್ಲಿ ಜು.17 ರಂದು ಬೇಡಿಕೆ ಈಡೇರುವರೆಗೂ ಪಂಚಾಯತ್ ಕಚೇರಿ ಮುಂಭಾಗ ಧರಣಿ ನಡೆಸುದಾಗಿ ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯತ್ ಸದಸ್ಯ ಮೊಹಮ್ಮದ್ ನಾಸೀರ್ ಅವರು, ಪಂಚಾಯತ್ ಕಚೇರಿ ಮುಂಭಾಗ ಬೋರ್ಡ್ ಹಿಡಿದು ಪ್ರತಿಭಟನೆ ನಡೆಸಿದ್ರು.
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…