ಸಜೀಪನಡು ಗ್ರಾಮ ಪಂಚಾಯತ್ನಿಂದ ಮೂಲಭೂತ ಸೌಕರ್ಯದ ಬಗ್ಗೆ ನಿರ್ಲಕ್ಷ್ಯ ಮತ್ತು ದುರಾಡಳಿತ ವಿರೋಧಿಸಿ ಸದಸ್ಯ ನಾಸೀರ್ ಸಜೀಪ ಅವರು ಜು.17ರಂದು ಪಂಚಾಯತ್ ಕಚೇರಿ ಮುಂಭಾಗ ಧರಣಿ ನಡೆಸಿದ್ದಾರೆ.
ಸಜೀಪನಡು ಗ್ರಾಮ ಪಂಚಾಯತ್ ಸದಸ್ಯ ಮೊಹಮ್ಮದ್ ನಾಸೀರ್ ಅವರು, ಜು.1 ಮತ್ತು ಜು.5ರಂದು ದಾರಿ ದೀಪ ದುರಸ್ತಿ, ಚರಂಡಿ ಹೂಳೆತ್ತುವ ಬಗ್ಗೆ ದೂರು ನೀಡಿದ್ರು. ಆದರೆ ಈ ಬಗ್ಗೆ ಗ್ರಾಮ ಪಂಚಾಯತ್ ಯಾವುದೇ ಕ್ರಮಕೈಗೊಂಡಿಲ್ಲ ಎಂದು ಆರೋಪಿಸಿದ್ದಾರೆ. ಅಷ್ಟೇ ಅಲ್ಲದೆ ಜು.16ರ ಒಳಗೆ ಮನವಿಗೆ ಸ್ಪಂದಿಸದಿದ್ದಲ್ಲಿ ಜು.17 ರಂದು ಬೇಡಿಕೆ ಈಡೇರುವರೆಗೂ ಪಂಚಾಯತ್ ಕಚೇರಿ ಮುಂಭಾಗ ಧರಣಿ ನಡೆಸುದಾಗಿ ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯತ್ ಸದಸ್ಯ ಮೊಹಮ್ಮದ್ ನಾಸೀರ್ ಅವರು, ಪಂಚಾಯತ್ ಕಚೇರಿ ಮುಂಭಾಗ ಬೋರ್ಡ್ ಹಿಡಿದು ಪ್ರತಿಭಟನೆ ನಡೆಸಿದ್ರು.
ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…
ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿಯಿಂದ ಹಳೇ ಸೇತುವೆ ಕಡೆಗೆ ಸಾಗುವ ದಾರಿಯ…
ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…
ಮಚ್ಚಿನ ಗ್ರಾಮ ಪಾಳ್ಯರ ಎಂಬಲ್ಲಿ ಪಿಕಪ್ ವಾಹನ ಹಾಗೂ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸವಾರರಿಬ್ಬರು ಚಿಕಿತ್ಸೆ…
ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ, ದೇಶಾದ್ಯಂತ ಗೋಹತ್ಯೆ ಹಾಗೂ ಗೋಮಾಂಸ ರಫ್ತನ್ನು ಸಂಪೂರ್ಣವಾಗಿ ನಿಷೇಧಿಸುವ ಕಾನೂನು ಜಾರಿಗೊಳಿಸಬೇಕು ಎಂದು ಮುಸ್ಲಿಂ…
ಕಂಟೇನರ್ ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಕೋಟೇಶ್ವರ ಹಾಲಾಡಿ…