ಜನ ಮನದ ನಾಡಿ ಮಿಡಿತ

Advertisement

ಅಮ್ಟಾಡಿ: ಜೋಸ್ಸಿ ಮೆಲ್ವಿನ್ ವೇಗಸ್ ಮನೆಯ ಮೇಲೆ ಗುಡ್ಡ ಕುಸಿದು ಮನೆ ಸಂಪೂರ್ಣ ಹಾನಿ

ಅಮ್ಟಾಡಿ ಗ್ರಾಮದ ಜೋಸ್ಸಿ ಮೆಲ್ವಿನ್ ವೇಗಸ್‌ರವರ ಮನೆಯ ಮೇಲೆ ಗುಡ್ಡ ಕುಸಿದು ಮನೆ ಸಂಪೂರ್ಣ ಹಾನಿಯಾಗಿದೆ.

ಘಟನಾ ಸ್ಥಳಕ್ಕೆ ಬಂಟ್ವಾಳ ಶಾಸಕರಾದ ರಾಜೇಶ್ ನ್ಯಾಕ್ ಉಳಿಪ್ಪಾಡಿಯವರು ಭೇಟಿ ನೀಡಿ ಅಗತ್ಯ ಪರಿಹಾರ ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಈ ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷರಾದ ವಿಜಯ್ ಕುಮಾರ್, ಬಿಜೆಪಿ ಪ್ರ. ಕಾರ್ಯದರ್ಶಿ ಶಿವಪ್ರಸಾದ್ ಶೆಟ್ಟಿ ಕರೋಪಾಡಿ, ಪ್ರಮುಖರಾದ ಬಬಿತ ಕೋಟ್ಯಾನ್,ಯೋಗೀಶ್ ಅಮ್ಟಾಡಿ,ಮೋಹಿನಿ ಅಮ್ಟಾಡಿ ಸೇರಿದಂತೆ ಸ್ಥಳೀಯರು ಉಪಸ್ಥಿತದ್ರು.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!