ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ವೀರಕಂಭ ಗ್ರಾಮದ ಕುಮೇರು ಎಂಬಲ್ಲಿ ಕಾಲು ಸಂಕದ ತಡೆಗೋಡೆ ಕುಸಿತ

ಬಂಟ್ವಾಳ ತಾಲೂಕಿನ ವೀರಕಂಭ ಗ್ರಾಮದ ಕುಮೇರು ಎಂಬಲ್ಲಿನ ಕಾಲು ಸಂಕದ ಬದಿಗೆ ಕಟ್ಟಿದ ತಡೆಗೋಡೆಯು ವಿಪರೀತ ಮಳೆಗೆ ಜರಿದಿದ್ದು ಅಪಾಯದ ಸ್ಥಿತಿಯಲ್ಲಿದೆ.

ಈ ದಾರಿಯಲ್ಲಿ ವೀರಕಂಭದಿಂದ ಕುಮೇರು, ಕೆಮ್ಮಟೆ, ಲಾಡ, ಸಿಂಗೇರಿ, ಕಿನ್ನಿ ಮೂಲೆ, ಗುಡ್ಡೆ ತೋಟ ಪ್ರದೇಶದ ನಿವಾಸಿಗಳು ಈ ದಾರಿಯನ್ನೇ ಅವಲಂಬಿತರಾಗಿದ್ದಾರೆ. ದಿನ ನಿತ್ಯ ಶಾಲಾ ಮಕ್ಕಳು ಹಾಗೂ ಗ್ರಾಮಸ್ಥರು ಈ ಕಾಲು ಸಂಕದ ಮೇಲಿಂದಲೇ ನಡೆದುಕೊಂಡು ಬರುವುದರಿಂದ ಅಪಾಯ ಸಂಭವಿಸುವ ಮೊದಲೇ ಇದರ ತುರ್ತು ರಿಪೇರಿ ಮಾಡಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

Leave a Reply

Your email address will not be published. Required fields are marked *

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

ಬಂಟ್ವಾಳದಲ್ಲಿ ಮಳೆ ಅವಾಂತರ; ಮರ ಬಿದ್ದು ಸ್ಥಳೀಯರ ಪರದಾಟ

ಶ್ರೀಲಂಕಾ ಟೆಸ್ಟ್ ಸರಣಿಗೆ ಟೀಮ್ ಇಂಡಿಯಾಗೆ ಆಕಿಬ್ ನಬಿ ಎಂಟ್ರಿ

ಬಿಹಾರದ ಸಹರ್ಸಾದಲ್ಲಿ ರೈಲು ಅಗ್ನಿ ಅವಘಡ; ತಪ್ಪಿದ ಭಾರೀ ಅನಾಹುತ

error: Content is protected !!