ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..! ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!
Advertisement

ಪುತ್ತೂರು: ಭೂ ವಿಜ್ಞಾನಿ ಮಹಾದೇಶ್ವರ ಎಚ್ ಎಸ್ ವರ್ಗಾವಣೆಗೆ ಒತ್ತಾಯ

ಮಂಗಳೂರು ಗಣಿ ಇಲಾಖೆಯ ಹಿರಿಯ ಭೂವಿಜ್ಞಾನಿ ಕೃಷ್ಣವೇಣಿ ಲಂಚಕ್ಕೆ ಬೇಡಿಕೆ ಇಟ್ಟ ಆರೋಪದಲ್ಲಿ ಅಮಾನತುಗೊಂಡಿರುವ ಬೆನ್ನಲ್ಲೇ, ಅವರ ಭ್ರಷ್ಟಾಚಾರಕ್ಕೆ ಬೆಂಬಲವಾಗಿ ನಿಂತಿದ್ದ ಭೂವಿಜ್ಞಾನಿ ಡಾ. ಮಹದೇಶ್ವರ ಎಚ್ ಎಸ್ ವರ್ಗಾವಣೆಗೆ ಸಾಮಾಜಿಕ ಹೋರಾಟಗಾರ ನವೀನ್ ಕುಮಾರ್ ರೈ ಕೈಕಾರ ಪಟ್ಟು ಹಿಡಿದಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಭೂ ಮತ್ತು ಗಣಿ ವಿಜ್ಞಾನ ಇಲಾಖೆಯಲ್ಲಿ ಕೆಲಸ ನಿರ್ವಹಿಸುತ್ತಿರುವ ಡಾ. ಮಹಾದೇಶ್ವರ ಎಚ್ ಎಸ್ ಸರಿ ಸುಮಾರು 5 ವರ್ಷದಿಂದ ಜಿಲ್ಲೆಯಲ್ಲೇ ಜಾಂಡಾ ಹೂಡಿದ್ದಾರೆ. ರಾಜ್ಯ ಸರಕಾರದ ಸುತ್ತೋಲೆಯ ಪ್ರಕಾರ ಒಂದು ತಾಲೂಕು ಅಧಿಕಾರಿಯಾಗಿ ಇರುವವರು ಎರಡು ವರ್ಷದಿಂದ ಜಾಸ್ತಿ ಇರುವಾಗೆ ಇಲ್ಲ. ಆದರೂ ಸರಕಾರ ವರ್ಗಾವಣೆ ಎಂಬ ನೆಪ ಮಾಡಿದರು ಕನಿಷ್ಠ ಮೂರು ವರ್ಷ ಇರಬಹುದು. ಆದರೆ ಭೂ ಮತ್ತು ಗಣಿ ಇಲಾಖೆಯ ಅಧಿಕಾರಿಯಾಗಿದ್ದ ಮಹಾದೇಶ್ವರ ಎಚ್ ಎಸ್ ಸರಿ ಸುಮಾರು 5 ವರ್ಷವಾಗುತ್ತಾ ಬಂದಿದೆ.

ಇವರಿಗೆ 2024ರ ಅಕ್ಟೋಬರ್ 28 ರಂದು ವರ್ಗಾವಣೆ ಆದೇಶವಾಗಿತ್ತು. ಆದ್ರೆ ಹಿರಿಯ ಭೂವಿಜ್ಞಾನಿಯಾದ ಕೃಷ್ಣವೇಣಿಯವರು ಸರಕಾರದ ಆದೇಶವನ್ನು ಧಿಕ್ಕರಿಸಿ ಮಾದೇಶ್ವರ ಎಚ್ ಎಸ್ ಎಂಬ ಅಧಿಕಾರಿಯನ್ನು ರಿಲೀವ್ ಮಾಡಲಿಲ್ಲ. ಕಾರಣ ತನ್ನ ಲಂಚದ ಹಣಕ್ಕೆ ಸಹಕಾರ ನೀಡುತ್ತಿದ್ದ ಎಂಬ ಒಂದೇ ಕಾರಣಕ್ಕೆ ದೊಡ್ಡ ದೊಡ್ಡ ಅಕ್ರಮ ಮಾಫಿಯಾದ ಜನರನ್ನು ಇದೇ ಭೂ ವಿಜ್ಞಾನಿಯಾದ ಮಹಾದೇಶ್ವರ ಎಚ್ ಎಸ್ ಅವರು ಹಿರಿಯ ಭೂವಿಜ್ಞಾನಿಯಾದ ಕೃಷ್ಣವೇಣಿ ಅವರಿಗೆ ಪರಿಚಯ ಮಾಡಿದ್ದರು. ಇದು ಸಹ ಭೂ ವಿಜ್ಞಾನಿಯಾದ ಮಹದೇಶ್ವರ ಎಚ್ ಎಸ್ ಇವರಿಗೆ ವರ್ಗಾವಣೆ ಆಗದ ರೀತಿಯಲ್ಲಿ ಸಹಕಾರವಾಗಿತ್ತು. ಸರಕಾರ ವರ್ಗಾವಣೆಯನ್ನು ಮಾಡಿದ್ದರು ಈ ವರ್ಗಾವಣೆ ಆದೇಶವನ್ನೇ ತನ್ನ ಹಿಡಿತದಲ್ಲಿ ಇಟ್ಟುಕೊಂಡು ಸರಕಾರಕ್ಕೆ ಸವಾಲು ಎಸೆದಂತಹ ಲಂಚದ ಅಧಿಕಾರಿಯದ ಕೃಷ್ಣವೇಣಿಯವರ ಆಟ ನಿಂತು ಹೋಯಿತು. ಆದರೆ ಭೂವಿಜ್ಞಾನಿ ಮಹಾದೇಶ್ವರ ಎಚ್ ಎಸ್ ಯಾವಾಗ ವರ್ಗಾವಣೆ ಆಗುತ್ತಾರಾ ಏನು ಎಂಬುದು ತಿಳಿದಿಲ್ಲ. ಸರಕಾರ ತಕ್ಷಣ ಈ ವರ್ಗಾವಣೆ ಆದೇಶವನ್ನು ಪರಿಗಣಿಸಿ ಕೃಷ್ಣವೇಣಿ ಮತ್ತು ಭೂ ವಿಜ್ಞಾನಿಯಾದ ಮಾದೇಶ್ವರ ಎಚ್ ಎಸ್ ಇವರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕಾಗಿ ಜಿಲ್ಲೆಯ ಜನರ ಒತ್ತಾಯ. ಇನ್ನು ಇದಕ್ಕೆ ಪೂರಕವಾಗಿ ಭೂ ವಿಜ್ಞಾನಿ ಮಹಾದೇಶ್ವರ ಎಚ್ ಎಸ್ ಅವರ ಜೊತೆ ಸರ್ಕಾರದಿಂದ ಅನುಮತಿ ಪಡೆದ ವ್ಯಕ್ತಿ ಮಾತನಾಡಿರುವ ಆಡಿಯೋ ಕೂಡ ವೈರಲ್ ಆಗಿದೆ.

Leave a Reply

Your email address will not be published. Required fields are marked *

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

ನಾಟೇಕಲ್: ಮನೆ ಗೋಡೆಗೆ ಹಾರಿ ಬಡಿದ ಕಾರು; ಪಾರಾದ ಪ್ರಯಾಣಿಕರು….!

error: Content is protected !!