ಜುಲೈ 14ರಂದು ಕುಂದಾಪುರ ತಾಲೂಕು ಕಸಬಾ ಗ್ರಾಮದ ಸಂತೆ ಮಾರ್ಕೆಟ್ ಬಳಿ ಇರುವ 557/6 ನೇ ನಂಬರಿನ ಅಂಗಡಿ ಕೋಣೆಯ ಶಟರ್ನ ಬಾಗಿಲ ಬೀಗವನ್ನು ಒಡೆದು ಕಳ್ಳತನ ಮಾಡಿದ್ದಾರೆ.
ಸುಮಾರು 95,000 ರೂಪಾಯಿ ಬೆಲೆಬಾಳುವ ತಾಮ್ರದ ವಯರ್ಗಳನ್ನು ಹಾಗೂ ಹಿತ್ತಾಳೆಯ ವಸ್ತುಗಳನ್ನು ಕಳವು ಮಾಡಿಕೊಂಡು ಹೋದ ಪ್ರಕರಣಕ್ಕೆ ಸಂಬಂಧಿಸಿ ನಾಲ್ಕು ಮಂದಿಯನ್ನು ಬಂಧಿಸಲಾಗಿದೆ. ಮಂಗಳೂರು ಕಸಬಾದ ಸರ್ಫ್ರಾಜ್, ಜಾಕೀರ್ ಹುಸೈನ್, ಮೊಹಮ್ಮದ್ ಅಲ್ಫಾಝ್ ಇವರನ್ನು ಕೆ.ಎಲ್. 14 ಎ.ಸಿ. 0551 ಮಾರುತಿ ಸುಜುಕಿ ಬಲೆನೋ ವಾಹನ ಸಮೇತ ಉಡುಪಿಯ ಸಂತೆಕಟ್ಟೆಯಲ್ಲಿ ದಸ್ತಗಿರಿ ಮಾಡಲಾಗಿದೆ. ಕಳ್ಳತನ ಮಾಡಲಾದ ಸೊತ್ತುಗಳನ್ನು ಸ್ವೀಕರಿಸಿಕೊಂಡಿರುವ ಮಂಗಳೂರಿನ ಕಿನ್ಯಾದ ಮಹಮ್ಮದ್ ರಿಯಾಜ್ನನ್ನು ಪ್ರಕರಣಕ್ಕೆ ಸಂಬಂಧಿಸಿ ದಸ್ತಗಿರಿ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…
ಸ್ವಾಮಿ ವಿವೇಕಾನಂದ ಯುವಕ ಸಂಘ ಹಾಗೂ ಅಯ್ಯಪ್ಪ ಮಂದಿರ ಮೊಡಂಕಾಪ್, 2025 - 26 ರ ಅಧ್ಯಕ್ಷರಾಗಿ ಸುನಿಲ್ ಎನ್…
ಬಂಟ್ವಾಳ ತಾಲೂಕಿನ ಬಿ.ಮೂಡ ಗ್ರಾಮದ ನಂದರಬೆಟ್ಟು ಎಂಬಲ್ಲಿ ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಇಶಾಕ್ ಹಾಗೂ ಅಬ್ದುಲ್ಲಾ ಯಾನೆ…