ಜನ ಮನದ ನಾಡಿ ಮಿಡಿತ

Advertisement

ಉಡುಪಿ: ತುಳುನಾಡಿನ ಸಂಸ್ಕೃತಿ, ಸಂಪ್ರದಾಯಗಳನ್ನು ಯುವಪೀಳಿಗೆಗೆ ತಿಳಿಸುವ ಕಾರ್ಯವಾಗಲಿ; ಜಯಕರ ಶೆಟ್ಟಿ ಇಂದ್ರಾಳಿ

ತುಳುಕೂಟ ಉಡುಪಿ ಇದರ ಆಶ್ರಯದಲ್ಲಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ “ಆಟಿದ ತಿರ್ಲ್-2025” ಎಂಬ ವಿನೂತನ ಕಾರ್ಯಕ್ರಮವನ್ನು ಉಡುಪಿ ಬಡಗುಬೆಟ್ಟು ಸೊಸೈಟಿಯ ಜಗನ್ನಾಥ ಸಭಾಭವನದಲ್ಲಿ ಇಂದು ನಡೆದಿದೆ.

ಅಧ್ಯಕ್ಷತೆ ವಹಿಸಿದ್ದ ಬಿ. ಜಯಕರ ಶೆಟ್ಟಿ ಇಂದ್ರಾಳಿ ಮಾತನಾಡಿ, ತುಳುನಾಡಿನ ಆಚಾರ- ವಿಚಾರ, ಸಂಸ್ಕೃತಿ, ಸಂಪ್ರದಾಯಗಳನ್ನು ಇಂದಿನ ಯುವಪೀಳಿಗೆಗೆ ತಿಳಿಸುವ ಕೆಲಸ ಆಗಬೇಕು. ಈ ನಿಟ್ಟಿನಲ್ಲಿ ಇಂತಹ ಕಾರ್ಯಕ್ರಮಗಳನ್ನು ಆಯೋಜಿಸುವುದು ಬಹಳ ಅಗತ್ಯ ಎಂದ್ರು. ಈ ಸಂದರ್ಭದಲ್ಲಿ ನಾಟಿ ವೈದ್ಯೆ ಕಮಲ ಮಡಿವಾಳ ಅವರನ್ನು ಸಮ್ಮಾನಿಸಲಾಯಿತು. ಇನ್ನು ಈ ಕಾರ್ಯಕ್ರಮದಲ್ಲಿ ತುಳುಕೂಟದ ಕಾರ್ಯದರ್ಶಿ ಗಂಗಾಧರ ಕಿದಿಯೂರು, ಆಟಿದ ತಿರ್ಲ್ ಸಂಚಾಲಕರಾದ ತಾರಾ ಸತೀಶ್, ಪೂರ್ಣಿಮಾ ಶೆಟ್ಟಿ, ತೆಂಕನಿಡಿಯೂರು ಕಾಲೇಜಿನ ವಿದ್ಯಾರ್ಥಿನಿ ಶರಣ್ಯ, ಶಿರ್ವ ಎಂಎಸ್ ಆರ್ ಎಸ್ ಕಾಲೇಜಿನ ವಿದ್ಯಾರ್ಥಿಗಳಾದ ಶ್ರೇಯಸ್ ಮತ್ತು ಅನೀಶಾ ಭಂಡಾರಿ ಸೇರಿದಂತೆ ಹಲವರು ಭಾಗಿಯಾಗಿದ್ದಾರೆ.

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!