ಜನ ಮನದ ನಾಡಿ ಮಿಡಿತ

Advertisement

ಬೆಂಗಳೂರು: ಇನ್‌ಸ್ಟಾದಲ್ಲಿ ಪರಿಚಯವಾದ ಆಂಟಿ ಜೊತೆ ಲವ್; ಜೈಲು ಪಾಲಾದ ಪಾಗಲ್ ಪ್ರೇಮಿ

ಇನ್‌ಸ್ಟಾದಲ್ಲಿ ಪರಿಚಯವಾದ ಮಹಿಳೆ ಜೊತೆಗೆ ಮಾತುಕತೆಗೆ ಅಂತ ಬಂದವನು ಆಕೆಯ ಸಂಬಂಧಿಗೆ ಕತ್ತುಕೊಯ್ದ ಘಟನೆ ಹೆಚ್‌ಎಸ್‌ಎಲ್‌ನಲ್ಲಿ ನಡೆದಿದೆ.

ಸೆಲ್ವ ಕಾರ್ತಿಕ್ ಬಂಧಿತ ಆರೋಪಿಯಾಗಿದ್ದಾನೆ. ತಿರಪ್ಪತ್ತೂರು ಮೂಲದ ಸೆಲ್ವ ಕಾರ್ತಿಕ್‌ಗೆ ಇನ್‌ಸ್ಟಾಗ್ರಾಮ್‌ನಲ್ಲಿ ಮಹಿಳೆ ಜೊತೆಗೆ ಪರಿಚಯ ಆಗುತ್ತೆ. ಹೀಗೆ ದಿನ ಕಳೆದಂತೆ ಕಾರ್ತಿಕ್ ಇನ್‌ಸ್ಟಾದಲ್ಲಿ ಮಹಿಳೆಗೆ ಮೆಸೇಜ್ ಮಾಡಿ ಪೀಡಿಸ್ತಿದ್ದನಂತೆ. ಆದ್ರೆ, ಆ ಮಹಿಳೆಗೆ ಈಗಾಗಲೇ ಮದುವೆಯಾಗಿದ್ದು, ಕಾರ್ತಿಕ್ ಮೆಸೇಜ್ ಮಾಡುತ್ತಿದ್ದ ವಿಚಾರವನ್ನು ಗಂಡನಿಗೂ ಹೇಳದೆ ತಂದೆಗೆ ತಿಳಿಸಿದ್ದಳು. ಇನ್ನೂ, ಈ ವಿಚಾರ ತಂದೆಗೆ ಗೊತ್ತಾಗುತ್ತಿದ್ದಂತೆ ಕಾರ್ತಿಕ್ ಜೊತೆ ಮಾತಾಡಲು ಹೆಚ್‌ಎಸ್‌ಎಲ್‌ಗೆ ಕರೆಸಿದ್ದರು. ಮಾತುಕತೆ ಬಳಿಕ ಕಾರ್ತಿಕ್ ಮಹಿಳೆ ಜೊತೆ ಮಾತನಾಡಬೇಕು ಅಂತ ಹೇಳಿದ್ದಾನೆ. ಈ ವೇಳೆ ಬೈಕ್‌ನಲ್ಲಿ ಕೂರಿಸಿಕೊಂಡು ಮನೆಗೆ ಕಡೆ ಹೊರಟಿದ್ರು, ಆಗ ಅದೇನ್ ಆಯ್ತೋ ಗೊತ್ತಿಲ್ಲ ಮಹಿಳೆ ಸಂಬಂಧಿಗೆ ಕಾರ್ತಿಕ್ ಚಾಕು ಇರಿದಿದ್ದಾನೆ. ಬೈಕ್‌ನಲ್ಲಿಯೇ ಪ್ರಶಾಂತ್ ಎಂಬಾತನ ಕತ್ತುಕೊಯ್ದಿದ್ದಾನೆ. ಆ ಕೂಡಲೇ ಗಾಯಾಳು ಯುವಕನನ್ನು ಆಸ್ಪತ್ಸೆಗೆ ದಾಖಲಿಸಿ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಆರೋಪಿ ಕಾರ್ತಿಕ್‌ನನ್ನು ಹೆಚ್‌ಎಸ್‌ಎಲ್ ಪೊಲೀಸರು ಬಂಧಿಸಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

ಬಂಟ್ವಾಳ: ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯ ಮನೆಯಲ್ಲಿ ನಡೆದ ಕಳವು ಪ್ರಕರಣದ ಆರೋಪಿಗಳು ಸರೆ..!

ಬೆಂಗಳೂರು: ಮುಖ್ಯಮಂತ್ರಿ ಡಿ. ಕೆ. ಶಿಯವರ ಅವರ ಮುಖ್ಯ ಸಲಹೆಗಾರರನ್ನಾಗಿ ಸುನಿಲ್ ಕಾನುಗೋಲು ನೇಮಕ…!

ಮಂಗಳೂರು: ಕಲ್ಲುಗುಡ್ಡೆ ನಿವಾಸಿ ಅರ್. ಪೈನ್ ಮೆಹತಾಬ್ (18) ನಾಪತ್ತೆ..!

ಮಂಗಳೂರು: ವಿಶ್ವ ಸೈಕಲ್ ದಿನಾಚರಣೆ-2026ರ ಅಂಗವಾಗಿ ‘ಸಂಡೇಸ್ ಆನ್ ಸೈಕಲ್’ ಸೈಕಲ್ ಜಾಥಾ ಆಯೋಜನೆ..!

ಮಂಗಳೂರು: ಅಂತರರಾಷ್ಟ್ರೀಯ ಬುಕರ್ ಪ್ರಶಸ್ತಿ ಪುರಸ್ಕೃತ ದೀಪಾ ಭಸ್ತಿ ಅವರ ವಿಶೇಷ ಉಪನ್ಯಾಸ ಕಾರ್ಯಕ್ರಮ..!

error: Content is protected !!