ಜನ ಮನದ ನಾಡಿ ಮಿಡಿತ

Advertisement

ಪೋಲೀಸ್ ಉಪನಿರೀಕ್ಷಕರುಗಳ ವರ್ಗಾವಣೆ; ರಾಮಕೃಷ್ಣ ಅವರನ್ನು ವಿಟ್ಲ ಪೋಲೀಸ್ ಠಾಣೆಗೆ ವರ್ಗಾವಣೆ

ಬಂಟ್ವಾಳ: ಪೋಲೀಸ್ ಉಪನಿರೀಕ್ಷಕರುಗಳ ವರ್ಗಾವಣೆ ಅದೇಶವನ್ನು ಸರಕಾರ ಹೊರಡಿಸಿದ್ದು,ಬಂಟ್ವಾಳ ನಗರ ಪೋಲೀಸ್ ಠಾಣೆಯ ಎಸ್.ಐ.ಆಗಿದ್ದ ರಾಮಕೃಷ್ಣ ಅವರನ್ನು ವಿಟ್ಲ ಪೋಲೀಸ್ ಠಾಣೆಗೆ ವರ್ಗಾವಣೆ ಮಾಡಿದ್ದು, ಬಂಟ್ವಾಳ ನಗರ ಪೋಲೀಸ್ ಠಾಣೆಗೆ ಸ್ಥಳ ನಿರೀಕ್ಷಣೆಯಲ್ಲಿದ್ದ ಸಂದೀಪ್ ಶೆಟ್ಟಿ ಹಾಗೂ ಪುಂಜಾಲಕಟ್ಟೆ ಎಸ್‌. ಐ.ಆಗಿದ್ದ ನಂದಕುಮಾರ್ ಅವರು ಪೋಲೀಸ್ ಇನ್ಸ್ ಪೆಕ್ಟರ್ ಆಗಿ ವರ್ಗಾವಣೆ ಆದ ಹಿನ್ನೆಲೆಯಲ್ಲಿ ಖಾಲಿಯಾಗಿದ್ದ ಪುಂಜಾಲಕಟ್ಟೆ ಠಾಣೆಗೆ ಚಿಕ್ಕಮಗಳೂರಿನಿಂದ ರಾಜೇಶ್ ಕೆ.ವಿ ಅವರನ್ನು, ವರ್ಗಾವಣೆ ಮಾಡಿ ಅದೇಶ ಹೊರಡಿಸಿದೆ.


ಸಂದೀಪ್ ಶೆಟ್ಟಿ ಅವರುಈ ಹಿಂದೆ ವಿಟ್ಲ ಹಾಗೂ ರಾಜೇಶ್ ಕೆ.ವಿ ಅವರು ಬಂಟ್ವಾಳ ಟ್ರಾಫಿಕ್ ಹಾಗೂ ಉಪ್ಪಿನಂಗಡಿಯಲ್ಲಿ ಕರ್ತವ್ಯ ಮಾಡಿ ಜಿಲ್ಲೆಯ ಅನುಭವಿ ಅಧಿಕಾರಿಗಳಾಗಿದ್ದಾರೆ.

Leave a Reply

Your email address will not be published. Required fields are marked *

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

ಮಂಗಳೂರು: ಪೊಲೀಸ್ ಠಾಣಾ ವ್ಯಾಪ್ತಿಯ ಮೂರು ಕಡೆ ಜಾನುವಾರು ವಧೆ…!

ಉಡುಪಿ: ಅಂಬಲಪಾಡಿಯಲ್ಲಿ ನೇಣಿಗೆ ಶರಣಾದ ಯುವಪ್ರೇಮಿಗಳು….!

ಮಂಗಳೂರು: ಮಾಧವ ಕೊಳತ್ತ ಮಜಲು ಅವರಿಗೆ ಕದ್ರಿ ಬಾಲಕೃಷ್ಣ ಶೆಟ್ಟಿ ಪ್ರಶಸ್ತಿ..!

error: Content is protected !!