ಜನ ಮನದ ನಾಡಿ ಮಿಡಿತ

Advertisement

ಪೋಲೀಸ್ ಉಪನಿರೀಕ್ಷಕರುಗಳ ವರ್ಗಾವಣೆ; ರಾಮಕೃಷ್ಣ ಅವರನ್ನು ವಿಟ್ಲ ಪೋಲೀಸ್ ಠಾಣೆಗೆ ವರ್ಗಾವಣೆ

ಬಂಟ್ವಾಳ: ಪೋಲೀಸ್ ಉಪನಿರೀಕ್ಷಕರುಗಳ ವರ್ಗಾವಣೆ ಅದೇಶವನ್ನು ಸರಕಾರ ಹೊರಡಿಸಿದ್ದು,ಬಂಟ್ವಾಳ ನಗರ ಪೋಲೀಸ್ ಠಾಣೆಯ ಎಸ್.ಐ.ಆಗಿದ್ದ ರಾಮಕೃಷ್ಣ ಅವರನ್ನು ವಿಟ್ಲ ಪೋಲೀಸ್ ಠಾಣೆಗೆ ವರ್ಗಾವಣೆ ಮಾಡಿದ್ದು, ಬಂಟ್ವಾಳ ನಗರ ಪೋಲೀಸ್ ಠಾಣೆಗೆ ಸ್ಥಳ ನಿರೀಕ್ಷಣೆಯಲ್ಲಿದ್ದ ಸಂದೀಪ್ ಶೆಟ್ಟಿ ಹಾಗೂ ಪುಂಜಾಲಕಟ್ಟೆ ಎಸ್‌. ಐ.ಆಗಿದ್ದ ನಂದಕುಮಾರ್ ಅವರು ಪೋಲೀಸ್ ಇನ್ಸ್ ಪೆಕ್ಟರ್ ಆಗಿ ವರ್ಗಾವಣೆ ಆದ ಹಿನ್ನೆಲೆಯಲ್ಲಿ ಖಾಲಿಯಾಗಿದ್ದ ಪುಂಜಾಲಕಟ್ಟೆ ಠಾಣೆಗೆ ಚಿಕ್ಕಮಗಳೂರಿನಿಂದ ರಾಜೇಶ್ ಕೆ.ವಿ ಅವರನ್ನು, ವರ್ಗಾವಣೆ ಮಾಡಿ ಅದೇಶ ಹೊರಡಿಸಿದೆ.


ಸಂದೀಪ್ ಶೆಟ್ಟಿ ಅವರುಈ ಹಿಂದೆ ವಿಟ್ಲ ಹಾಗೂ ರಾಜೇಶ್ ಕೆ.ವಿ ಅವರು ಬಂಟ್ವಾಳ ಟ್ರಾಫಿಕ್ ಹಾಗೂ ಉಪ್ಪಿನಂಗಡಿಯಲ್ಲಿ ಕರ್ತವ್ಯ ಮಾಡಿ ಜಿಲ್ಲೆಯ ಅನುಭವಿ ಅಧಿಕಾರಿಗಳಾಗಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!