ಬಂಟ್ವಾಳ: ಪೋಲೀಸ್ ಉಪನಿರೀಕ್ಷಕರುಗಳ ವರ್ಗಾವಣೆ ಅದೇಶವನ್ನು ಸರಕಾರ ಹೊರಡಿಸಿದ್ದು,ಬಂಟ್ವಾಳ ನಗರ ಪೋಲೀಸ್ ಠಾಣೆಯ ಎಸ್.ಐ.ಆಗಿದ್ದ ರಾಮಕೃಷ್ಣ ಅವರನ್ನು ವಿಟ್ಲ ಪೋಲೀಸ್ ಠಾಣೆಗೆ ವರ್ಗಾವಣೆ ಮಾಡಿದ್ದು, ಬಂಟ್ವಾಳ ನಗರ ಪೋಲೀಸ್ ಠಾಣೆಗೆ ಸ್ಥಳ ನಿರೀಕ್ಷಣೆಯಲ್ಲಿದ್ದ ಸಂದೀಪ್ ಶೆಟ್ಟಿ ಹಾಗೂ ಪುಂಜಾಲಕಟ್ಟೆ ಎಸ್. ಐ.ಆಗಿದ್ದ ನಂದಕುಮಾರ್ ಅವರು ಪೋಲೀಸ್ ಇನ್ಸ್ ಪೆಕ್ಟರ್ ಆಗಿ ವರ್ಗಾವಣೆ ಆದ ಹಿನ್ನೆಲೆಯಲ್ಲಿ ಖಾಲಿಯಾಗಿದ್ದ ಪುಂಜಾಲಕಟ್ಟೆ ಠಾಣೆಗೆ ಚಿಕ್ಕಮಗಳೂರಿನಿಂದ ರಾಜೇಶ್ ಕೆ.ವಿ ಅವರನ್ನು, ವರ್ಗಾವಣೆ ಮಾಡಿ ಅದೇಶ ಹೊರಡಿಸಿದೆ.
ಸಂದೀಪ್ ಶೆಟ್ಟಿ ಅವರುಈ ಹಿಂದೆ ವಿಟ್ಲ ಹಾಗೂ ರಾಜೇಶ್ ಕೆ.ವಿ ಅವರು ಬಂಟ್ವಾಳ ಟ್ರಾಫಿಕ್ ಹಾಗೂ ಉಪ್ಪಿನಂಗಡಿಯಲ್ಲಿ ಕರ್ತವ್ಯ ಮಾಡಿ ಜಿಲ್ಲೆಯ ಅನುಭವಿ ಅಧಿಕಾರಿಗಳಾಗಿದ್ದಾರೆ.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…