ಬಂಟ್ವಾಳ ಬಂಟ್ವಾಳ ಪುರಸಭಾ ಸದಸ್ಯ, ದಲಿತ ಮುಖಂಡ, ಬಂಟ್ವಾಳ ಸಮೀಪದ ಚೆಂಡ್ತಮಾರ್ ನಿವಾಸಿ ಜನಾರ್ದನ ಚೆಂಡ್ತಿಮಾರ್ (55) ಅವರು ಅಲ್ಪಕಾಲದ ಅನಾರೋಗ್ಯದಿಂದ ಸೋಮವಾರ ಮುಂಜಾನೆ ಸ್ವಗೃಹದಲ್ಲಿ ನಿಧನರಾದರು.
ಮಾಜಿ ಸಚಿವ ಬಿ ರಮಾನಾಥ ರೈ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡು, ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯರಾಗಿದ್ದ ಇವರು ಇತ್ತೀಚೆಗಿನ ಕೆಲ ಸಮಯಗಳಿಂದ ಅನಾರೋಗ್ಯಕ್ಕೀಡಾಗಿ ಮನೆಯಲ್ಲೇ ವಿಶ್ರಾಂತಿಯಲ್ಲಿದ್ದು, ರಾಜಕೀಯ, ಸಾಮಾಜಿಕ ಚಟುವಟಿಕೆಗಳಿಂದ ದೂರವಿದ್ದರು.
ಮೃತರು ಪತ್ನಿ, ಓರ್ವ ಪುತ್ರ ಸಹಿತ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.
ಇವರ ನಿಧನಕ್ಕೆ ಮಾಜಿ ಸಚಿವ ಬಿ ರಮಾನಾಥ ರೈ ಸಹಿತ ಹಲವು ಮುಖಂಡರು ಸಂತಾಪ ಸೂಚಿಸಿದ್ದಾರೆ.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ್ಯರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ನಲ್ಲಿ ಖಾಸಗಿ ಬಸ್ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…