ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ ಗ್ರಾ. ಪೋಲೀಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ಒಬ್ಬರು ಬಾಡಿಗೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ..!

ಬಂಟ್ವಾಳ: ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ಒಬ್ಬರು ಬಾಡಿಗೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

 


ಉತ್ತರಕನ್ನಡ ನಿವಾಸಿ ಕೀರಪ್ಪ (54) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯಾಗಿದ್ದಾರೆ.ಅವರು ಶಿರಸಿ ಠಾಣೆಯಿಂದ ಕಳೆದ 5 ತಿಂಗಳ ಹಿಂದೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಗೆ ವರ್ಗಾವಣೆಗೊಂಡಿದ್ದರು. ಇವರ ಕುಟುಂಬ ಸದಸ್ಯರು ಉತ್ತರ ಕನ್ನಡದಲ್ಲೇ ಇದ್ದು,ಇವರು ಒಬ್ಬರೇ ಇಲ್ಲಿ ಇದ್ದರು. ಬಂಟ್ವಾಳ ಪೇಟೆಯಲ್ಲಿರುವ ಚಿನ್ನದ ಉದ್ಯಮಿಯೋರ್ವರಿಗೆ ಸೇರಿದ ಮನೆಯಲ್ಲಿ ಬಾಡಿಗೆಗೆ ವಾಸವಾಗಿದ್ದರು.

ಬೆಳಿಗ್ಗೆಯಿಂದ ಕರ್ತವ್ಯ ಕ್ಕೆ ಹಾಜರಾಗದೆ ಇದ್ದ ಸಬ್ ಇನ್ಸ್ ಪೆಕ್ಟರ್ ಅವರು ಪೋನ್ ಕಾಲ್ ಕೂಡ ರಿಸೀವ್ ಮಾಡದೆ ಇದ್ದ ಕಾರಣದಿಂದ ಸಂಶಯಗೊಂಡ ಪೋಲೀಸರು ಇಂದು ಸಂಜೆ ವೇಳೆ ಅವರು ವಾಸಿಸುವ ಬಾಡಿಗೆ ಮನೆಗೆ ಹೋಗಿ‌ ನೋಡಿದಾಗ ಬೀಗ. ಹಾಕಿದ ಸ್ಥಿತಿಯಲ್ಲಿ ಇತ್ತು ಕರೆದಾಗ ಯಾವುದೇ ಸ್ಪಂದನೆ ನೀಡದೆ ಇದ್ದಾಗ , ಕಿಟಕಿಯಲ್ಲಿ ನೋಡಿದಾಗ ಕೋಣೆಯೊಳಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಕಂಡು ಬಂದಿದ್ದಾರೆ.ಆತ್ಮಹತ್ಯೆಗೆ ಸ್ಪಷ್ಟವಾದ ಕಾರಣ ತಿಳಿದು ಬಂದಿಲ್ಲ.ಸ್ಥಳಕ್ಕೆ ಆಡಿಸನಲ್ ಎಸ್.ಪಿ. ಬೇಟಿ ನೀಡಿದ್ದಾರೆ.

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!