ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಗುಡ್ಡ ಕುಸಿತ; ಬಂಟ್ವಾಳದಿಂದ ಹಿಮಾಚಲಕ್ಕೆ ಹೊರಟ 47ಮಂದಿ ಸೇಫ್..!

ಹಿಮಾಚಲದ ಪ್ರದೇಶದಲ್ಲಿ ಗುಡ್ಡ ಕುಸಿತದ ಪರಿಣಾಮ ಬಂಟ್ವಾಳದಿಂದ ತೀರ್ಥಕ್ಷೇತ್ರಗಳ ಸಂದರ್ಶನಕ್ಕೆ ತೆರಳಿರುವ ಸುಮಾರು 47 ಮಂದಿ ಪ್ರಯಾಣಿಕರು ಹೆದ್ದಾರಿ ಬ್ಲಾಕ್‌ನಲ್ಲಿ ಸಿಲುಕಿ ಹಾಕಿಕೊಂಡಿದ್ದು, ಎಲ್ಲರು ಸುರಕ್ಷಿತವಾಗಿ ಇದ್ದಾರೆ ಎಂದು ತಿಳಿದು ಬಂದಿದೆ.

ಹಿಮಾಚಲ ಪ್ರದೇಶದ ಶಿಮ್ಲಾ ಮನಾಲಿ ಹೆದ್ದಾರಿಯಲ್ಲಿ ದೊಡ್ಡ ಮಟ್ಟದ ಭೂ ಕುಸಿತ ಉಂಟಾಗಿದ್ದು, ಒಂದಷ್ಟು ವಾಹನಗಳು ಮಣ್ಣಿನಡಿಗೆ ಸಿಲುಕಿದೆ ಎನ್ನಲಾಗಿದೆ. ಆದರೆ ಬಂಟ್ವಾಳದ ಪ್ರಯಾಣಿಕರಿದ್ದ ಮೂರು ವಾಹನಗಳು ಕುಸಿತದ ಸ್ಥಳಕ್ಕಿಂತ ಬಹಳ ದೂರದಲ್ಲಿ ಇರುವ ಹಿನ್ನೆಲೆ ಯಾವುದೇ ಅಪಾಯವಗಿಲ್ಲ.

ಸುಮಾರು 3 ಕಿ.ಮೀ. ವರೆಗೆವಾಹನಗಳ ಸಾಲು ನಿಂತಿದ್ದು, ಮಣ್ಣು ತೆರವು ಕಾರ್ಯ ಭರದಿಂದ ಸಾಗುತ್ತಿದೆ ಎಂದು ಪ್ರವಾಸಿಗರು ತಿಳಿಸಿದ್ದಾರೆ. ಹೆದ್ದಾರಿಯಲ್ಲಿ ಸಾಕಷ್ಟು ಅಂಗಡಿ ಮುಂಗಟ್ಟುಗಳು ಇರುವುದರಿಂದ ಎಷ್ಟು ಹೊತ್ತು ಬ್ಲಾಕ್ ಇದ್ದರೂ ಊಟ, ತಿಂಡಿಗೆ ಯಾವುದೇ ಸಮಸ್ಯೆಯಿಲ್ಲ ಎಂದು ಮಾಹಿತಿ ನೀಡಿದ್ದಾರೆ.

Leave a Reply

Your email address will not be published. Required fields are marked *

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

ಏಳು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ…!

ಅತೀ ವೇಗದಿಂದ ಬಂದ ಇನ್ನೋವಾ ಕಾರು ಚಾಲಕನೋರ್ವ ಹಿಂದಿನಿಂದ ಸ್ಕೂಟಿಗೆ ಡಿಕ್ಕಿ ಹೊಡೆದ ಘಟನೆ ಹಿರಿಯಡಕ ಪೇಟೆಯಲ್ಲಿ ಸಂಭವಿಸಿದೆ…!

error: Content is protected !!