ಹಿಮಾಚಲದ ಪ್ರದೇಶದಲ್ಲಿ ಗುಡ್ಡ ಕುಸಿತದ ಪರಿಣಾಮ ಬಂಟ್ವಾಳದಿಂದ ತೀರ್ಥಕ್ಷೇತ್ರಗಳ ಸಂದರ್ಶನಕ್ಕೆ ತೆರಳಿರುವ ಸುಮಾರು 47 ಮಂದಿ ಪ್ರಯಾಣಿಕರು ಹೆದ್ದಾರಿ ಬ್ಲಾಕ್ನಲ್ಲಿ ಸಿಲುಕಿ ಹಾಕಿಕೊಂಡಿದ್ದು, ಎಲ್ಲರು ಸುರಕ್ಷಿತವಾಗಿ ಇದ್ದಾರೆ ಎಂದು ತಿಳಿದು ಬಂದಿದೆ.
ಹಿಮಾಚಲ ಪ್ರದೇಶದ ಶಿಮ್ಲಾ ಮನಾಲಿ ಹೆದ್ದಾರಿಯಲ್ಲಿ ದೊಡ್ಡ ಮಟ್ಟದ ಭೂ ಕುಸಿತ ಉಂಟಾಗಿದ್ದು, ಒಂದಷ್ಟು ವಾಹನಗಳು ಮಣ್ಣಿನಡಿಗೆ ಸಿಲುಕಿದೆ ಎನ್ನಲಾಗಿದೆ. ಆದರೆ ಬಂಟ್ವಾಳದ ಪ್ರಯಾಣಿಕರಿದ್ದ ಮೂರು ವಾಹನಗಳು ಕುಸಿತದ ಸ್ಥಳಕ್ಕಿಂತ ಬಹಳ ದೂರದಲ್ಲಿ ಇರುವ ಹಿನ್ನೆಲೆ ಯಾವುದೇ ಅಪಾಯವಗಿಲ್ಲ.
ಸುಮಾರು 3 ಕಿ.ಮೀ. ವರೆಗೆವಾಹನಗಳ ಸಾಲು ನಿಂತಿದ್ದು, ಮಣ್ಣು ತೆರವು ಕಾರ್ಯ ಭರದಿಂದ ಸಾಗುತ್ತಿದೆ ಎಂದು ಪ್ರವಾಸಿಗರು ತಿಳಿಸಿದ್ದಾರೆ. ಹೆದ್ದಾರಿಯಲ್ಲಿ ಸಾಕಷ್ಟು ಅಂಗಡಿ ಮುಂಗಟ್ಟುಗಳು ಇರುವುದರಿಂದ ಎಷ್ಟು ಹೊತ್ತು ಬ್ಲಾಕ್ ಇದ್ದರೂ ಊಟ, ತಿಂಡಿಗೆ ಯಾವುದೇ ಸಮಸ್ಯೆಯಿಲ್ಲ ಎಂದು ಮಾಹಿತಿ ನೀಡಿದ್ದಾರೆ.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…