ಜನ ಮನದ ನಾಡಿ ಮಿಡಿತ

Advertisement

ಕಾಸರಗೋಡು: ಕೇರಳ ಮಾಜಿ ಸಿಎಂ ವಿ. ಎಸ್. ಅಚ್ಯುತಾನಂದನ್ ನಿಧನ

ಕೇರಳ ಮಾಜಿ ಸಿಎಂ ವಿ. ಎಸ್. ಅಚ್ಯುತಾನಂದನ್ ನಿಧನದ ಹಿನ್ನೆಲೆಯಲ್ಲಿ ಗೌರವಸೂಚಕವಾಗಿ ಕೇರಳ ರಾಜ್ಯದಲ್ಲಿ ಮೂರು ದಿನಗಳ ಶೋಕಾಚರಣೆ ನಡೆಯಲಿದೆ ಮತ್ತು ಇಂದು ರಾಜ್ಯಾದ್ಯಾಂತ ರಜೆ ಘೋಷಿಸಲಾಗಿದೆ.

ಹಾಗೆಯೇ ಕೇರಳದ ಎಲ್ಲಾ ಶೈಕ್ಷಣಿಕ, ಸ್ಥಳೀಯಾಡಳಿತ, ಸರಕಾರಿ, ಅರೆ ಸರಕಾರಿ ಸಂಸ್ಥೆಗಳಿಗೆ ಸರಕಾರಿ ಇಲಾಖೆ ರಜೆ ಘೋಷಿಸಿದೆ. ಹಾಗೂ ಮಂಗಳವಾರ ನಡೆಯಬೇಕಿದ್ದ ಎಲ್ಲಾ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಖಾಸಗಿ ಬಸ್ ಮಾಲಕರ ಸಂಘ ಇಂದಿನಿಂದ ಆರಂಭಿಸುವುದಾಗಿ ಘೋಷಣೆ ಮಾಡಿದ್ದ ಬಸ್ ಮುಷ್ಕರವನ್ನು ಕೂಡ ಮುಂದೂಡಲಾಗಿದೆ. ಮಂಗಳವಾರ ತಿರುವನಂತಪುರದಲ್ಲಿ ಪಾರ್ಥಿವ ಶರೀರದ ಅಂತಿಮ ನಮನ ನಡೆಯಲಿದ್ದು ಬಳಿಕ ಶೋಕಯಾತ್ರೆಯ ಮೂಲಕ ಆಲಪ್ಪುಯ ಪುನ್ನಪ್ರ ಅವರ ಊರಿಗೆ ಪಾರ್ಥಿವ ಶರೀರ ತಲುಪಲಿದೆ. ಬುಧವಾರ ಅಂತ್ಯಕ್ರಿಯೆ ಜರುಗಲಿದೆ.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!