ಕೇರಳ ಮಾಜಿ ಸಿಎಂ ವಿ. ಎಸ್. ಅಚ್ಯುತಾನಂದನ್ ನಿಧನದ ಹಿನ್ನೆಲೆಯಲ್ಲಿ ಗೌರವಸೂಚಕವಾಗಿ ಕೇರಳ ರಾಜ್ಯದಲ್ಲಿ ಮೂರು ದಿನಗಳ ಶೋಕಾಚರಣೆ ನಡೆಯಲಿದೆ ಮತ್ತು ಇಂದು ರಾಜ್ಯಾದ್ಯಾಂತ ರಜೆ ಘೋಷಿಸಲಾಗಿದೆ.
ಹಾಗೆಯೇ ಕೇರಳದ ಎಲ್ಲಾ ಶೈಕ್ಷಣಿಕ, ಸ್ಥಳೀಯಾಡಳಿತ, ಸರಕಾರಿ, ಅರೆ ಸರಕಾರಿ ಸಂಸ್ಥೆಗಳಿಗೆ ಸರಕಾರಿ ಇಲಾಖೆ ರಜೆ ಘೋಷಿಸಿದೆ. ಹಾಗೂ ಮಂಗಳವಾರ ನಡೆಯಬೇಕಿದ್ದ ಎಲ್ಲಾ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಖಾಸಗಿ ಬಸ್ ಮಾಲಕರ ಸಂಘ ಇಂದಿನಿಂದ ಆರಂಭಿಸುವುದಾಗಿ ಘೋಷಣೆ ಮಾಡಿದ್ದ ಬಸ್ ಮುಷ್ಕರವನ್ನು ಕೂಡ ಮುಂದೂಡಲಾಗಿದೆ. ಮಂಗಳವಾರ ತಿರುವನಂತಪುರದಲ್ಲಿ ಪಾರ್ಥಿವ ಶರೀರದ ಅಂತಿಮ ನಮನ ನಡೆಯಲಿದ್ದು ಬಳಿಕ ಶೋಕಯಾತ್ರೆಯ ಮೂಲಕ ಆಲಪ್ಪುಯ ಪುನ್ನಪ್ರ ಅವರ ಊರಿಗೆ ಪಾರ್ಥಿವ ಶರೀರ ತಲುಪಲಿದೆ. ಬುಧವಾರ ಅಂತ್ಯಕ್ರಿಯೆ ಜರುಗಲಿದೆ.
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…