ಕೇರಳದ ಮಹಿಳೆಯೊಬ್ಬರು ತಮ್ಮ ಅಪಾರ್ಟ್ವೊಂದರಲ್ಲಿ ಶವವಾಗಿ ಪತ್ತೆಯಾದ ಘಟನೆ ಯುಎಇ ಎಂಬಲ್ಲಿ ನಡೆದಿದೆ. ಕೇರಳದ ಕೊಲ್ಲಂ ಮೂಲದ ಅತುಲ್ಯ ಶೇಖರ( 29) ಮೃತ ಮಹಿಳೆಯಾಗಿದ್ದಾರೆ.
2014ರಲ್ಲಿ ಅತುಲ್ಯ ಕೊಲ್ಲಂ ನಿಚಾಸಿ ಶೆಖರ್ ಎಂಬವರನ್ನು ಮದುವೆಯಾಘಿ ಶಾರ್ಜಾದ ಅಪಾರ್ಟ್ವೊಂದರಲ್ಲಿ ನೆಲೆಸಿದ್ದರು, ಮದುವೆ ವೇಳೆ ಸತೀಶ್ ಗೆ 320ಗ್ರಾಂ ಚಿನ್ನ ಹಾಗೂ ಒಂದು ಬೈಕನ್ನು ವರದಕ್ಷಿಣೆ ರೂಪದಲ್ಲಿ ನೀಡಲಾಗಿತ್ತು. ಆದರೆ ಮದುವೆಯಾದಾಗಿನಿಂದ ಪತಿ ಅತುಲ್ಯಗೆ ವರದಕ್ಷಿಣೆಗಾಗಿ ಕಿರುಕುಳ ನೀಡುತ್ತಿದ್ದ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಜುಲೈ 18 ಮತ್ತು 19 ರ ನಡುವೆ ಸತೀಶ್ ಅತುಲ್ಯಳನ್ನು ಉಸಿರುಗಟ್ಟಿಸಿ, ಹೊಟ್ಟೆಗೆ ಒದ್ದು, ತಲೆಗೆ ಹೊಡೆದು ಕೊಲೆ ಮಾಡಿದ್ದಾನೆ ಎಂದು ಆಕೆಯ ತಾಯಿ ಆರೊಪ ಮಾಡಿದ್ದಾರೆ. ಘಟನೆ ಸಂಬಂಧ ಪತಿ ಸತೀಶ್ ವಿರುಧ್ಧ ಪ್ರಕರಣ ಕೂಡ ದಾಖಲಾಗದೆ.
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…