ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಬಂಟ್ವಾಳ ನಗರ ಪೋಲೀಸ್ ಠಾಣೆಯ ಎಸ್.ಐ.ಆಗಿ ಸಂದೀಪ್ ಶೆಟ್ಟಿ ಅಧಿಕಾರ ಸ್ವೀಕಾರ

ಬಂಟ್ವಾಳ ನಗರ ಪೋಲೀಸ್ ಠಾಣೆಯ ಎಸ್.ಐ.ಆಗಿ ಸಂದೀಪ್ ಶೆಟ್ಟಿ ಅವರು ಪ್ರಭಾರ ಅಧಿಕಾರ ಸ್ವೀಕಾರ ಮಾಡಿದ್ದಾರೆ.

ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ಕಳೆದ ಎರಡುವರೆ ವರ್ಷಗಳಿಂದ ಕರ್ತವ್ಯ ಮಾಡಿ ಇದೀಗ ವಿಟ್ಲ ಪೋಲೀಸ್ ಠಾಣೆಗೆ ವರ್ಗಾವಣೆಗೊಂಡ ಎಸ್.ಐ. ರಾಮಕೃಷ್ಣ ಅವರ ಸ್ಥಾನಕ್ಕೆ ಸ್ಥಳ ನಿರೀಕ್ಷಣೆಯಲ್ಲಿದ್ದ ಸಂದೀಪ್ ಶೆಟ್ಟಿ ಅವರನ್ನು ಬಂಟ್ವಾಳ ನಗರ ಠಾಣೆಗೆ ವರ್ಗಾಯಿಸಿ ಸರಕಾರ ಅದೇಶ ಹೊರಡಿಸಿತ್ತು. ಹಾಗಾಗಿ ಇಂದು ಬೆಳಿಗ್ಗೆ ವೇಳೆ ಸಂದೀಪ್ ಶೆಟ್ಟಿ ಅವರು ಕರ್ತವ್ಯಕ್ಕೆ ಹಾಜರಾದರು. ಸಂದೀಪ್ ಶೆಟ್ಟಿ ಅವರು ಈ ಹಿಂದೆ ಅಂದರೆ ಸುಮಾರು ಎರಡು ವರ್ಷಗಳ ಹಿಂದೆ ವಿಟ್ಲ ಪೋಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿ ಜಿಲ್ಲೆಯ ಅನುಭವ ಇರುವ ಅಧಿಕಾರಿಯಾಗಿದ್ದು,ಬಳಿಕ ಕಾರ್ಕಳ ಪೋಲೀಸ್ ಠಾಣೆಗೆ ವರ್ಗಾವಣೆಗೊಂಡಿದ್ದರು.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!