ಜನ ಮನದ ನಾಡಿ ಮಿಡಿತ

Advertisement

ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಡಿವೈಡರ್ ದಾಟಿ ವಿದ್ಯುತ್ ಕಂಬಕ್ಕೆ ಡಿಕ್ಕಿ..!

ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಡಿವೈಡರ್ ದಾಟಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಘಟನೆ ರಾಷ್ಟ್ರೀಯ ಹೆದ್ದಾರಿ ೭೫ ರ ಮಾಣಿ ಸಮೀಪದ ಬೊಲ್ಲುಕಲ್ಲು ಎಂಬಲ್ಲಿ ನಡೆದಿದೆ.

ಉಪ್ಪಿನಂಗಡಿಯಿಂದ ಮಂಗಳೂರು ಕಡೆಗೆ ಪ್ರಯಾಣಿಸುತ್ತಿರುವ ಕಾರು ಪಲ್ಟಿಯಾಗಿದೆ. ಕಾರಿನಲ್ಲಿ ಮಗು ಸಹಿತ ನಾಲ್ವರು ಪ್ರಯಾಣಿಕರಿದ್ದರು ಎಂದು ಹೇಳಲಾಗಿದ್ದು, ಅದೃಷ್ಟವಶಾತ್ ಡಿಕ್ಕಿಯಾದ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದೆಯಾದರೂ ಯಾವುದೇ ಅಪಾಯವಾಗಿಲ್ಲ ಎಂದು ತಿಳಿಸಿದ್ದಾರೆ.

ರಸ್ತೆಯಲ್ಲಿ ನೀರುನಿಂತಿದ್ದು, ಇದೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ, ಇದೇ ರೀತಿ ಇಲ್ಲಿ ಅನೇಕ ಅಪಘಾತಗಳು ನಡೆದಿದ್ದು, .ರಾಷ್ಟ್ರೀಯ ಹೆದ್ದಾರಿ ಯ ಅಲ್ಲಲ್ಲಿ ಇದೇ ರೀತಿ ನೀರು ತುಂಬಿದ ಪರಿಣಾಮ ಚಾಲಕನ ನಿಯಂತ್ರಣ ಕಳೆದುಕೊಂಡು ಅಪಘಾತಗಳು ನಡೆಯುತ್ತಿದೆ. ಕಾಂಕ್ರೀಟ್ ರಸ್ತೆಯಲ್ಲಿ ತುಂಬಿದ ನೀರು ಸರಿಯಾಗಿ ಹರದು ಹೋಗಲು ವ್ಯವಸ್ಥೆ ಮಾಡಬೇಕು ಎಂಬ ಒತ್ತಾಯಗಳು ಕೇಳಿ ಬಂದಿವೆ

Leave a Reply

Your email address will not be published. Required fields are marked *

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

ಮಂಗಳೂರು: ಪೊಲೀಸ್ ಠಾಣಾ ವ್ಯಾಪ್ತಿಯ ಮೂರು ಕಡೆ ಜಾನುವಾರು ವಧೆ…!

error: Content is protected !!