ಪುತ್ತೂರು: ಪುತ್ತೂರು ಪುಡಾ ಅಧ್ಯಕ್ಷರು ಮತ್ತು ಸದಸ್ಯರು ಮಂಗಳೂರು ನಗರಪ್ರಾಧಿಕಾರದ ಕಮಿಷನರ್ ಜೊತೆ ಸಭೆ ನಡೆಸಿ ಪುಡಾ ಸಮಸ್ಯೆಗಳ ಬಗ್ಗೆ ಅಧಿಕಾರಿಯ ಗಮನಕ್ಕೆ ತಂದಿದ್ದಾರೆ.
ಮಂಗಳೂರಿನ ಕಚೇರಿಯಲ್ಲಿ ಪುತ್ತೂರು ಪುಡಾ ಅಧ್ಯಕ್ಷರಾದ ಅಮಲರಾಮಚಂದ್ರ ನೇತೃತ್ವದ ನಿಯೋಗ ಪುಡಾ ವ್ಯಾಪ್ತಿಗೊಳಪಟ್ಟಂತೆ ಕಟ್ ಕನ್ವರ್ಶನ್, ಎಫ್ ಎ ಆರ್ ವಿಚಾರಗಳ ಬಗ್ಗೆ ಚರ್ಚೆ ನಡೆಸಿದರು. ಕಟ್ ಕನ್ವರ್ಶನ್ ಮಾಡಿಸುವಲ್ಲಿ ಆಗುತ್ತಿರುವ ತೊಂದರೆಗಳ ಬಗ್ಗೆ ಕಮಿಷನರ್ ನಝೀರ್ ಅವರ ಗಮನಕ್ಕೆ ತಂದರು. ಈ ಬಗ್ಗೆ ಸೂಕ್ತ ಕ್ರಮಕ್ಕೆ ಆಗ್ರಹಿಸಲಾಯಿತು. ಸಭೆಯಲ್ಲಿ ಪುತ್ತೂರು ಪುಡಾ ಕಾರ್ಯದರ್ಶಿ ಗುರುಪ್ರಸಾದ್ ಸದಸ್ಯರುಗಳಾದ ಅನ್ವರ್ ಖಾಸಿಂ,ನಿಹಾಲ್ ಪಿ ಶೆಟ್ಟಿ ಉಪಸ್ಥಿತರಿದ್ದರು.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…