ಡಾ.ಕನ್ಯಾನ ಸದಾಶಿವ ಶೆಟ್ಟಿ ಭಗೀರಥ ಪರಿಶ್ರಮದಿಂದ ಉತ್ತುಂಗವೇರಿದವರು. ತನ್ನ ದುಡಿಮೆಯ ಒಂದAಶವನ್ನು ಸಮಾಜಕ್ಕೆ ಅರ್ಪಿಸಬೇಕು, ಆ ನಿಟ್ಟಿನಲ್ಲಿ ಸಮಾಜದಲ್ಲಿರುವ ಅಶಕ್ತರ ಪಾಲಿಗೆ ಬೆಳಕಾಗಬೇಕೆಂದು ಕಷ್ಟಕ್ಕೆ ಸ್ಪಂದಿಸುತ್ತಾ ಬಂದಿರುವ ಕನ್ಯಾನ ಡಾ.ಸದಾಶಿವ ಶೆಟ್ಟಿಯವರ ಕನಸಿನ ಕೂಸಾದ ಉಚಿತ ಆರೋಗ್ಯ ವಿಮೆ ಮತ್ತು ಅಪಘಾತ ವಿಮೆಯ ಯೋಜನೆಯು ಈಗಾಗಲೇ ಕೈಗೂಡಿದೆ.
ಇದರ ಅಪಘಾತ ವಿಮಾ ಪಾಲಿಸಿ ವಿತರಣೆ ಚಿಗುರುಪಾದೆಯಲ್ಲಿರುವ ಶ್ರೀ ಸದಾಶಿವ ಶೆಟ್ಟಿ ಸೇವಾ ಬಳಗದ ಕೇಂದ್ರ ಸಮಿತಿಯ ಕಚೇರಿಯಲ್ಲಿ ನಡೆದಿದೆ. ಕನ್ಯಾನ ಡಾ.ಸದಾಶಿವ ಶೆಟ್ಟಿಯವರ ಪ್ರಾಯೋಜಕತ್ವದಲ್ಲಿ ನಡೆಯುತ್ತಿರುವ ಈ ಯೋಜನೆಯ ವಿಮಾ ಪಾಲಿಸಿಯನ್ನು ಡಾ.ಸದಾಶಿವ ಶೆಟ್ಟಿಯವರು ಫಲಾನುಭವಿಗಳಿಗೆ ವಿತರಿಸಿದ್ದಾರೆ. ಇನ್ನು ಈ ಕಾರ್ಯಕ್ರಮದಲ್ಲಿ ಪೋಸ್ಟಲ್ ಪೇಮೆಂಟ್ ಬ್ಯಾಂಕಿನ ಸೀನಿಯರ್ ಮ್ಯಾನೇಜರ್ ಮಾನಸ್ ಜಾರ್ಜ್, ಡಾ.ಕೆ. ಸದಾಶಿವ ಶೆಟ್ಟಿ ಅವರ ಸಹೋದರ ಚಂದ್ರಹಾಸ ಶೆಟ್ಟಿ ಕುಳೂರು ಕನ್ಯಾನ, ಶ್ರೀ ಸದಾಶಿವ ಶೆಟ್ಟಿ ಸೇವಾ ಬಳಗದ ಉಪಾಧ್ಯಕ್ಷರಾದ ನಾರಾಯಣ ನೈಕ್ ನಡುಹಿತ್ಲು, ಪ್ರಧಾನ ಕಾರ್ಯದರ್ಶಿ ಜಯರಾಜ್ ಶೆಟ್ಟಿ ಚಾರ್ಲ, ಕೋಶಾಧಿಕಾರಿ ಕಾರ್ತಿಕ್ ಶೆಟ್ಟಿ ಮಜಿಬೈಲ್ ಸೇರಿದಂತೆ ಹಲವರು ಭಾಗಿಯಾಗಿದ್ರು.
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…
ಸ್ವಾಮಿ ವಿವೇಕಾನಂದ ಯುವಕ ಸಂಘ ಹಾಗೂ ಅಯ್ಯಪ್ಪ ಮಂದಿರ ಮೊಡಂಕಾಪ್, 2025 - 26 ರ ಅಧ್ಯಕ್ಷರಾಗಿ ಸುನಿಲ್ ಎನ್…
ಬಂಟ್ವಾಳ ತಾಲೂಕಿನ ಬಿ.ಮೂಡ ಗ್ರಾಮದ ನಂದರಬೆಟ್ಟು ಎಂಬಲ್ಲಿ ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಇಶಾಕ್ ಹಾಗೂ ಅಬ್ದುಲ್ಲಾ ಯಾನೆ…
ಪುತ್ತೂರಿನ ಪ್ರಕರಣ ಹಾಗೂ ಕಾರ್ಕಳದ ಅಭಿಷೇಕ್ ಆಚಾರ್ಯ ಅವರ ಆತ್ಮಹತ್ಯೆಗೆ ಸಂಬಂಧಿಸಿದ ವಿಷಯವಾಗಿ ಮಾನ್ಯ ಗ್ರಹಸಚಿವರಾದ ಶ್ರೀ ಜಿ ಪರಮೇಶ್ವರ್…