ಜನ ಮನದ ನಾಡಿ ಮಿಡಿತ

Advertisement

ನೇತ್ರಾವತಿ ನದಿಯಲ್ಲಿ ಹೆಚ್ಚಿನ ಪ್ರಮಾಣದ ನೀರು; ಬಂಟ್ವಾಳದ ಕೆಲವೆಡೆ ಅಡಿಕೆ ತೋಟಗಳಿಗೆ ನುಗ್ಗಿದ ನೀರು

ಬಂಟ್ವಾಳ: ಘಟ್ಟ ಪ್ರದೇಶದಲ್ಲಿ ಉತ್ತಮ ಮಳೆಯಾದ ಹಿನ್ನೆಲೆಯಲ್ಲಿ ನೇತ್ರಾವತಿ ನದಿಯಲ್ಲಿ ಹೆಚ್ಚಿನ ಪ್ರಮಾಣದ ನೀರು ಹರಿದು ಬಂದು ನೇತ್ರಾವತಿ ನದಿ ಪಾತ್ರದ ಸರಪಾಡಿ, ಮಣಿನಾಲ್ಕೂರು ಗ್ರಾಮದ ಒಂದಷ್ಟು ಅಡಿಕೆ ತೋಟಗಳಿಗೆ ನೀರು‌ ನುಗ್ಗಿರುವ ಜತೆಗೆ ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ.

ಜು. ೨೬ರಿಂದಲೂ ನದಿಯಲ್ಲಿ ನೀರು ಹೆಚ್ಚಿನ ಪ್ರಮಾಣದಲ್ಲಿ ಹರಿದು ಬರುತ್ತಿದ್ದು,  ಬಂಟ್ವಾಳದಲ್ಲಿ ನೀರಿನ ಮಟ್ಟ ೭.೪ ಮೀ. ಕಂಡುಬಂದಿತ್ತು. ಈ ಭಾಗದಲ್ಲಿ ಅಪಾಯಕಾರಿ ಮಟ್ಟ ೮ ಮೀ. ಆಗಿದ್ದು, ಸದ್ಯಕ್ಕೆ ಅಪಾಯಕಾರಿ ಇಲ್ಲವಾಗಿದೆ.
ಮಳೆಯ ಜತೆ ಜೋರಾದ ಗಾಳಿ ಬೀಸಿದ ಹಿನ್ನೆಲೆಯಲ್ಲಿ ಸಾಕಷ್ಟು ಕಡೆ ಮನೆಗಳಿಗೆ ಮರ ಬಿದ್ದು ಹಾನಿಯಾಗಿದೆ.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!