ವಿಟ್ಲ: ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಮಳೆ ಯಿಂದಾಗಿ ವಿಟ್ಲದ ಕೆದಿಲ ಗ್ರಾಮದ ಮುರುವ ಎಂಬಲ್ಲಿ ಧರೆಕುಸಿದು ನೀರುಹರಿಯುವ ತೋಡಿಗೆ ಬಿದ್ದ ಹಿನ್ನೆಲೆಯಲ್ಲಿ ಕೃಷಿ ಭೂಮಿ ಜಲಾವೃತವಾಗಿದೆ.
ವಿಟ್ಲ: ಕರಾವಳಿಯಲ್ಲಿ ಮಳೆಯ ಅಬ್ಬರ ಜೋರಾಗಿದ್ದು, ಅಲ್ಲಲ್ಲಿ ಹಾನಿಗಳು ಸಂಭವಿಸಿದೆ. ಕಳೆದೆರಡು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ವಿಟ್ಲದ ಕೆದಿಲ ಗ್ರಾಮದ ಮೂರುವ ಎಂಬಲ್ಲಿ ಭೂಕುಸಿದು ತೋಡಿಗೆ ಬಿದ್ದ ಹಿನ್ನಲೆಯಲ್ಲಿ ತೋಟಗಳು, ಗದ್ದೆಗಳು ಜಲಾವೃತಗೊಂಡಿದೆ. ಮುರುವ ನಿವಾಸಿ ಮೋನಪ್ಪ ಗೌಡ ಎಂಬುವವರ ಒಡೆತನದ ಭೂಮಿಗೂ ಮಣ್ಣು ಬಿದ್ದಿದೆ. ತೋಡಿಗೆ ಮಣ್ಣು ಬಿದ್ದ ಕಾರಣ ನೀರು ಹರಿದು ಹೋಗಲು ಜಾಗವಿಲ್ಲದೆ, ಹತ್ತಿರದ ತೋಟ ಗದ್ದೆಗೆ ನುಗ್ಗಿದೆ.
ಸ್ಥಳೀಯರು ತೋಡಿಗೆ ಬಿದ್ದಿರುವ ಮಣ್ಣನ್ನು ತೆಗೆದು ನೀರು ಹರಿಸು ಹೋಗುವಂತೆ ಮಾಡಿದ್ದಾರೆ.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…