ಶಾರದಾ ಸೇವಾ ಪ್ರತಿಷ್ಠಾನ ಹಾಗೂ ಉತ್ಸವ ಸಮಿತಿ ಕಲ್ಲಡ್ಕ ಇದರ ವತಿಯಿಂದ ಇತ್ತೀಚೆಗೆ ಹೃದಯಾಘಾತದಿಂದ ನಿಧನರಾದ ಬಿಜೆಪಿ ಸಕ್ರೀಯ ಕಾರ್ಯಕರ್ತ,ಸಂಘದ ಸ್ವಯಂಸೇವಕ, ನಾಟಕ ಕಲಾವಿದ, ಶಾರದಾ ಪ್ರತಿಷ್ಠಾನದ ಸ್ಥಾಪಕ ಸದಸ್ಯ ಚಿ.ರಮೇಶ್ ಅವರಿಗೆ ನುಡಿನಮನ ಕಾರ್ಯಕ್ರಮ ಕಲ್ಲಡ್ಕ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.
ನುಡಿನಮನ ಕಾರ್ಯಕ್ರಮದಲ್ಲಿ ಆರ್.ಎಸ್.ಎಸ್.ಪ್ರಮುಖರಾದ ಶ್ರೀರಾಮ ವಿದ್ಯಾ ಕೇಂದ್ರದ ಸ್ಥಾಪಕರಾದ ಡಾ.ಪ್ರಭಾಕರ್ ಭಟ್ ಅವರು ಮಾತನಾಡಿ, ರಂಗಭೂಮಿಯೇ ಅವರಿಗೆ ಬದುಕಾಗಿತ್ತು, ಪ್ರತಿಯೊಂದು ಪಾತ್ರಕ್ಕೂ ಜೀವ ತುಂಬಿದ್ದಾರೆ. ಚಿ.ರಮೇಶ್ ಅವರು ಮಾಡುತ್ತಿದ್ದನಾಟಕದ ಪಾತ್ರ ಜೀವನದಲ್ಲಿ ನಾವು ಇರಬೇಕಾದ ಸಂದೇಶ ನೀಡುವ ಪಾತ್ರವಾಗಿತ್ತು ಅಮೂಲಕ ಜನರಿಗೆ ಹೆಚ್ಚು ಪ್ರಿಯರಾಗಿದ್ದು, ಅನೇಕ ಹಾಸ್ಯ ನಾಟಕಗಳ ಮೂಲಕ ಮಿಂಚಿದ್ರು. ನಾಟಕದಲ್ಲಿ ನಾನು ನೀಡುವ ಸಂದೇಶದಂತೆಯೇ ಬದುಕಬೇಕು ಎಂಬ ಕಲ್ಪನೆಯಲ್ಲಿ ಬದುಕು ಸಾಗಿಸಿದವರು.
ವೈಯಕ್ತಿಕ ಜೀವನದಲ್ಲಿ ಅನೇಕ ಕಷ್ಟಗಳಿದ್ದರು ಇತರರಿಗೆ ನೋವು ಕೊಟ್ಟವರಲ್ಲ, ನಗುಮೊಗದಿಂದ ಮಾತನಾಡುತ್ರಿದ್ದರು. ಅಜಾತಶತ್ರುವಾಗಿ ಬದುಕು ಕಳೆದವರು ಎಂದು ಅವರ ವೈಯಕ್ತಿಕ ಜೀವನದ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ್ಯರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ನಲ್ಲಿ ಖಾಸಗಿ ಬಸ್ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…