ಜನ ಮನದ ನಾಡಿ ಮಿಡಿತ

Advertisement

ಪುಟಾಣಿ ಹೆಣ್ಣು ಮಕ್ಕಳಿಗೂ ಸಮಾಜದಲ್ಲಿ ರಕ್ಷಣೆಯಿಲ್ಲ

ಈಗಂತೂ ಮಹಿಳೆಯರು ಒಬ್ಬಂಟಿಯಾಗಿ ಓಡಾಡುವುದೇ ಕಷ್ಟಸಾಧ್ಯವಾಗಿದೆ. ಮಹಿಳೆಯರು ಮಾತ್ರವಲ್ಲ, ಪುಟ್ಟ ಬಾಲಕಿಯರಿಗೂ ಸಮಾಜದಲ್ಲಿ ಸುರಕ್ಷತೆಯಿಲ್ಲ ಎಂದು ತೋರಿಸುವಂತಹ ವಿಡಿಯೋವೊಂದು ಇದೀಗ ವೈರಲ್ ಆಗಿದ್ದು, ವ್ಯಕ್ತಿಯೊಬ್ಬ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಪುಟ್ಟ ಬಾಲಕಿಗೆ ಮುತ್ತಿಟ್ಟು ಕಿರುಕುಳ ನೀಡಿದ್ದಾನೆ.

ಈತನ ಈ ದುಷ್ಕೃತ್ಯಕ್ಕೆ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ. ಕೆಲವೊಂದು ಅಹಿತಕರ ಘಟನೆಗಳನ್ನು ನೋಡಿದಾಗ ಈ ಸಮಾಜದಲ್ಲಿ ಮಹಿಳೆಯರಿಗೆ ಸುರಕ್ಷತೆಯಿಲ್ಲ ಎಂದೆನಿಸುತ್ತದೆ. ಆದ್ರೆ ಇಲ್ಲೊಂದು ನಡೆದಿರುವ ನಾಚಿಕೆಗೇಡಿನ ಸಂಗತಿಯನ್ನು ನೋಡಿದರೆ ಮಹಿಳೆಯರಷ್ಟೇ ಅಲ್ಲ, ಪುಟ್ಟ ಹೆಣ್ಣು ಮಕ್ಕಳಿಗೂ ಸಮಾಜದಲ್ಲಿ ಸುರಕ್ಷತೆಯಿಲ್ಲ ಎಂದೆನಿಸುತ್ತದೆ. ಇಂತಹದ್ದೊಂದು ಘಟನೆ ಪಾಕಿಸ್ತಾನದಲ್ಲಿ ನಡೆದಿದ್ದು, ಕಾಮುಕನೊಬ್ಬ ರಸ್ತೆಯಲ್ಲಿ ನಡೆದುಕೊಂಡು ಹೋಗ್ತಿದ್ದ ಪುಟ್ಟ ಬಾಲಕಿಗೆ ಮುತ್ತಿಟ್ಟು ಆಕೆಗೆ ಕಿರುಕುಳ ನೀಡಿದ್ದಾನೆ. ಈತನ ಈ ದುಷ್ಕೃತ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಈ ಘಟನೆಯ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದೆ.ತನ್ನ ತಮ್ಮನೊಂದಿಗೆ ಪುಟ್ಟ ಬಾಲಕಿಯೊಬ್ಬಳು ಎಲ್ಲಿಗೋ ನಡೆದುಕೊಂಡು ಹೋಗುತ್ತಿದ್ದ ವೇಳೆ, ಇತ್ತ ಕಡೆಯಿಂದ ಬರುತ್ತಿದ್ದ ವ್ಯಕ್ತಿಯೊಬ್ಬ ಯಾರ ಭಯವೂ ಇಲ್ಲದೆ ರಾಜಾರೋಷವಾಗಿ ಆ ಬಾಲಕಿಗೆ ಮುತ್ತಿಟ್ಟು ಕಿರುಕುಳ ನೀಡಿದ್ದಾನೆ. ಈ ಘಟನೆ ಜುಲೈ 25 ರಂದು ಪಾಕಿಸ್ತಾನದ ಕಸೂರ್‌ನ ಶಾ ಇನಾಯತ್ ಕಾಲೋನಿಯಲ್ಲಿ ನಡೆದಿದ್ದು ಎಂದು ಹೇಳಲಾಗುತ್ತಿದೆ. ಈತನ ರಾಕ್ಷಸತನವನ್ನು ಕಂಡು ಆ ಪುಟ್ಟ ಹುಡುಗಿಯ ತಮ್ಮ ಜೋರಾಗಿ ಅತ್ತಿದ್ದು, ಈ ದೃಶ್ಯ ಅಲ್ಲಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

Leave a Reply

Your email address will not be published. Required fields are marked *

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

ಮಂಗಳೂರು: ಪೊಲೀಸ್ ಠಾಣಾ ವ್ಯಾಪ್ತಿಯ ಮೂರು ಕಡೆ ಜಾನುವಾರು ವಧೆ…!

ಉಡುಪಿ: ಅಂಬಲಪಾಡಿಯಲ್ಲಿ ನೇಣಿಗೆ ಶರಣಾದ ಯುವಪ್ರೇಮಿಗಳು….!

ಮಂಗಳೂರು: ಮಾಧವ ಕೊಳತ್ತ ಮಜಲು ಅವರಿಗೆ ಕದ್ರಿ ಬಾಲಕೃಷ್ಣ ಶೆಟ್ಟಿ ಪ್ರಶಸ್ತಿ..!

error: Content is protected !!