ರಾಷ್ಟ್ರ

ಶ್ರೀನಗರ: ಸೇನಾ ವಾಹನದ ಬಂಡೆಕಲ್ಲು ಉರುಳಿಬಿದ್ದು ಇಬ್ಬರು ಯೋಧರು ಸಾವು

ಸೇನಾ ವಾಹನದ ಮೇಲೆ ಬಂಡೆಕಲ್ಲು ಉರುಳಿ ಬಿದ್ದು ಇಬ್ಬರು ಯೋಧರು ಮೃತಪಟ್ಟ ಘಟನೆ ಲಡಾಖ್ ನಲ್ಲಿ ನಡೆದಿದೆ.

ಭಾರತೀಯ ಸೇನಾ ಲೆಫ್ಟಿನೆಂಟ್ ಕರ್ನಲ್ ಬಾನು ಪ್ರತಾಪ್ ಸಿಂಗ್, ಲ್ಯಾನ್ಸ್ – ದಫದಾರ್ ದಲ್ಜೀತ್ ಸಿಂಗ್ ಕರ್ತವ್ಯದ ವೇಳೆ ಸಾವನ್ನಪ್ಪಿದ್ದಾರೆ, ಹಾಗೆಯೇ ಘಟನೆಯಲ್ಲಿ ಇತರ ಮೂವರು ಸೇನಾ ಅಧಿಕಾರಿಗಳು ಗಾಯಗೊಂಡಿದ್ದಾರೆ ಎಂದು ಸೇನಾ ಅಧಿಕಾರಿಗಳು ತಿಳಿಸಿದ್ದಾರೆ. ಇಂದು ಬೆಳಗ್ಗೆ ಲಡಾಖ್ ನ ಡರ್ಬುಕ್ ನಿಂದ ಚೊಂಗ್ತಾಶ್ ಗೆ ಸೇನಾ ಬೆಂಗಾವಲು ಪಡೆಯು ಚಲಿಸುತ್ತಿರುವ ವೇಳೆ ವಾಹನದ ಮೇಲೆ ಬಂಡೆಕಲ್ಲು ಉರುಳಿ ಬಿದ್ದಿದೆ ಎಂದು ಅಧಿಕಾರಿಗಳು ಮಾಹಿತಿಯನ್ನು ನೀಡಿದ್ದಾರೆ. ಇನ್ನು ಗಂಭೀರವಾಗಿ ಗಾಯಗೊಂಡವರನ್ನು ಲೇಹ್‌ನಲ್ಲಿರುವ ಸೇನಾ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…

6 days ago

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…

6 days ago

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…

6 days ago

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಸ್ವಾಮಿ ವಿವೇಕಾನಂದ ಯುವಕ ಸಂಘ ಹಾಗೂ ಅಯ್ಯಪ್ಪ ಮಂದಿರ ಮೊಡಂಕಾಪ್, 2025 - 26 ರ ಅಧ್ಯಕ್ಷರಾಗಿ ಸುನಿಲ್ ಎನ್…

7 days ago

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಬಂಟ್ವಾಳ ತಾಲೂಕಿನ ಬಿ.ಮೂಡ ಗ್ರಾಮದ ನಂದರಬೆಟ್ಟು ಎಂಬಲ್ಲಿ ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಇಶಾಕ್ ಹಾಗೂ ಅಬ್ದುಲ್ಲಾ ಯಾನೆ…

7 days ago

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

ಪುತ್ತೂರಿನ ಪ್ರಕರಣ ಹಾಗೂ ಕಾರ್ಕಳದ ಅಭಿಷೇಕ್ ಆಚಾರ್ಯ ಅವರ ಆತ್ಮಹತ್ಯೆಗೆ ಸಂಬಂಧಿಸಿದ ವಿಷಯವಾಗಿ ಮಾನ್ಯ ಗ್ರಹಸಚಿವರಾದ ಶ್ರೀ ಜಿ ಪರಮೇಶ್ವರ್…

7 days ago