ಸೇನಾ ವಾಹನದ ಮೇಲೆ ಬಂಡೆಕಲ್ಲು ಉರುಳಿ ಬಿದ್ದು ಇಬ್ಬರು ಯೋಧರು ಮೃತಪಟ್ಟ ಘಟನೆ ಲಡಾಖ್ ನಲ್ಲಿ ನಡೆದಿದೆ.
ಭಾರತೀಯ ಸೇನಾ ಲೆಫ್ಟಿನೆಂಟ್ ಕರ್ನಲ್ ಬಾನು ಪ್ರತಾಪ್ ಸಿಂಗ್, ಲ್ಯಾನ್ಸ್ – ದಫದಾರ್ ದಲ್ಜೀತ್ ಸಿಂಗ್ ಕರ್ತವ್ಯದ ವೇಳೆ ಸಾವನ್ನಪ್ಪಿದ್ದಾರೆ, ಹಾಗೆಯೇ ಘಟನೆಯಲ್ಲಿ ಇತರ ಮೂವರು ಸೇನಾ ಅಧಿಕಾರಿಗಳು ಗಾಯಗೊಂಡಿದ್ದಾರೆ ಎಂದು ಸೇನಾ ಅಧಿಕಾರಿಗಳು ತಿಳಿಸಿದ್ದಾರೆ. ಇಂದು ಬೆಳಗ್ಗೆ ಲಡಾಖ್ ನ ಡರ್ಬುಕ್ ನಿಂದ ಚೊಂಗ್ತಾಶ್ ಗೆ ಸೇನಾ ಬೆಂಗಾವಲು ಪಡೆಯು ಚಲಿಸುತ್ತಿರುವ ವೇಳೆ ವಾಹನದ ಮೇಲೆ ಬಂಡೆಕಲ್ಲು ಉರುಳಿ ಬಿದ್ದಿದೆ ಎಂದು ಅಧಿಕಾರಿಗಳು ಮಾಹಿತಿಯನ್ನು ನೀಡಿದ್ದಾರೆ. ಇನ್ನು ಗಂಭೀರವಾಗಿ ಗಾಯಗೊಂಡವರನ್ನು ಲೇಹ್ನಲ್ಲಿರುವ ಸೇನಾ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…