ತುಳುನಾಡಿನ ಇತಿಹಾಸದ ಭವ್ಯತೆಯನ್ನು ಸಾರುವ ದೇವಾಲಯಗಳು, ಕೋಟೆಗಳು ಈ ಭಾಗವದಲ್ಲಿ ನೋಡಬಹುದು. ಅಂತೆಯೇ ಕುಂಬಳೆ ಅರಸರ ಕೇಂದ್ರವಾಗಿದ್ದ ಕಣ್ವಪುರ ಸನಿಹದಲ್ಲೇ ಕೆಳದಿ ನಾಯಕರ ಕುಂಬ್ಳೆ ಕೋಟೆ ಇದೆ.
ಈ ಕೋಟೆಯನ್ನು 1608ರ ಸುಮಾರಿಗೆ ಇಕ್ಕೇರಿ ದೊರೆ ಹಿರಿಯ ವೆಂಕಟಪ್ಪ ನಾಯಕ ನಿರ್ಮಿಸಿದ್ದು ಇತಿಹಾಸ. ಇತಿಹಾಸದಲ್ಲಿ ಬಾಳಿದ ಕೋಟೆ ಇಂದು ವಿನಾಶದ ಅಂಚಿಕೆ ಹೋಗ್ತಾ ಇದೆ. ಮಳೆಗಾಲದ ಸಮಯದಲ್ಲಿ ಕೋಟೆಯ ಕಲ್ಲುಗಳು ಅದರ ಸುತ್ತ ಮುತ್ತ ಹಸಿರಿನ ಭವ್ಯತೆಯಲ್ಲಿ ಮರೆಯಾಗುವ ಜೊತೆಯಲ್ಲಿ ಇತಿಹಾಸದಿಂದಲೂ ಮರೆಯಾಗುವ ಭೀತಿಯಲ್ಲಿ ಸರಿಯಾದ ನಿರ್ವಹಣೆ ಇಲ್ಲದೆ ಇತಿಹಾಸ ಕೋಟೆ ಅಸಹಾಯಕವಾಗಿ ನಿಂತಿದೆ. ಸುತ್ತಲು ಹರಡಿದ ಹಸಿರ ಕಾಡು ಪೊದೆ ಕಣ್ಣಿಗೆ ಸುಂದರಾವಾಗಿ ಕಂಡರೂ ಅದು ಕೋಟೆಯ ಸುತ್ತುವರೆದಾಗ ಇತಿಹಾಸದ ಪತನವೇ ಸರಿ. ಸ್ಥಳೀಯ ಅಧಿಕಾರಿಗಳು, ಕೇರಳ ಪುರಾತತ್ವ ಇಲಾಖೆ ಈ ಬಗ್ಗೆ ಗಮನ ಹರಿಸಿ ಪರಿಹಾರ ಕ್ರಮ ಕೈಗೊಳ್ಳಬೇಕು. ಕಾಸರಗೋಡು ಜಿಲ್ಲೆಯಲ್ಲಿ ಬೇಕಲ ಕೋಟೆ ಒಂದು ಬಿಟ್ಟು ಮತ್ತೆಲ್ಲಾ ಕೋಟೆಯ ವ್ಯಥೆ ಇದುವೇ ಆಗಿದೆ.
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…