ತಾಂತ್ರಿಕ ದೋಷದಿಂದ ನಿಯಂತ್ರಣ ತಪ್ಪಿ ಖಾಸಗಿ ಬಸ್ಸೊಂದು ಆವರಣ ಗೋಡೆಗೆ ಡಿಕ್ಕಿಯಾಗಿ ಪ್ರಯಾಣಿಕರು ಗಾಯಗೊಂಡ ಘಟನೆ ವಿಟ್ಲದಲ್ಲಿ ನಡೆದಿದೆ.
ವಿಟ್ಲ ಕೆ.ಎಸ್.ಆರ್.ಟಿ.ಸಿ.ನಿಲ್ದಾಣದ ಬಳಿ ಖಾಸಗಿ ಬಸ್ಸಿನ ಬ್ರೇಕ್ ವೈಫಲ್ಯದಿಂದ ರಸ್ತೆ ಬದಿಯ ಆವರಣಗೋಡೆಗೆ ಢಿಕ್ಕಿಯಾದ ಘಟನೆ ಶನಿವಾರ ಸಂಜೆ ವೇಳೆ ನಡೆದಿದೆ. ಅಪಘಾತದಲ್ಲಿ ಆವರಣಗೋಡೆ ಕುಸಿದುಬಿದ್ದಿದ್ದು, ಬಸ್ ಮುಂಭಾಗ ನಜ್ಜುಗುಜ್ಜಾಗಿದೆ. ಸುಮಾರು 17 ಕ್ಕೂ ಅಧಿಕ ಪ್ರಯಾಣಿಕರಿಗೆ ಚಿಕ್ಕಪುಟ್ಟ ಗಾಯಗಳಾಗಿದ್ದು ಅಪಾಯ ಸಂಭವಿಸಿಲ್ಲವೆನ್ನಲಾಗಿದೆ.
ವಿಟ್ಲದಿಂದ ಕನ್ಯಾನಕ್ಕೆ ಬಸ್ ತೆರಳುವ ಸಂದರ್ಭ ಈ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ. ವಿಟ್ಲ ಎಸ್.ಐ.ರಾಮಕೃಷ್ಣ ಅವರು ಸ್ಥಳಕ್ಕೆ ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…