ಕೇರಳ ರಾಜ್ಯದಿಂದ ಅಕ್ರಮವಾಗಿ ಪರವಾನಿಗೆ ಇಲ್ಲದೆ ದ.ಕ.ಜಿಲ್ಲೆಗೆ ಕೆಂಪು ಕಲ್ಲು ಸಾಗಾಟ ಮಾಡುತ್ತಿದ್ದ ಎರಡು ಲಾರಿಗಳನ್ನು ವಿಟ್ಲ ಪೋಲೀಸರು ವಿಚಾರಿಸಿ ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿದ ಘಟನೆ ನಡೆದಿದೆ.
ಲಾರಿ ಚಾಲಕರಾದ ಸೋಮಶೇಖರ್ ಹಾಗೂ ಮನು ಎಂಬವರ ಮೇಲೆ ಮತ್ತು ಅಕ್ರಮವಾಗಿ ಕೆಂಪು ಕಲ್ಲು ನೀಡಿದ ಕೇರಳ ಮೂಲದ ಜಾಫರ್ ಹಾಗೂ ನಾಸೀರ್ ಎಂಬವರ ಮೇಲೆ ಕೂಡ ಪ್ರಕರಣ ದಾಖಲು ಮಾಡಲಾಗಿದೆ. ಕೇರಳ ರಾಜ್ಯದ ಪೆರ್ಲ ಎಂಬಲ್ಲಿಂದ ಮತ್ತು ಕೇರಳ ರಾಜ್ಯದ ಧರ್ಮತ್ತಡ್ಕ ಎಂಬಲ್ಲಿಂದ ಅಕ್ರಮವಾಗಿ ಉಕ್ಕುಡ ಗೇಟ್ ಮೂಲಕ ದ.ಕ.ಜಿಲ್ಲೆಯತ್ತ ಸಾಗಿಸುವ ವೇಳೆ ವಿಟ್ಲ ಪೋಲಿಸರ ಕೈಗೆ ಸಿಕ್ಕಿಹಾಕಿಕೊಂಡಿದ್ದಾರೆ. ಸುಮಾರು 30 ಸಾವಿರ ಬೆಲೆ ಬಾಳುವ 1000 ಕೆಂಪು ಕಲ್ಲು ಹಾಗೂ ಎರಡು ಲಾರಿಗಳನ್ನು ಪೋಲಿಸರು ವಶಕ್ಕೆ ಪಡೆದುಕೊಂಡಿದ್ದಾರೆ. ವಿಟ್ಲ ಠಾಣಾ ಪೋಲೀಸ್ ಇನ್ಸ್ ಪೆಕ್ಟರ್ ನಾಗರಾಜ್ ಅವರ ನಿರ್ದೇಶನದಂತೆ ಎಸ್.ಐ.ರಾಮಕೃಷ್ಣ ಮತ್ತು ಅವರ ತಂಡ ದಾಳಿ ನಡೆಸಿದ್ದಾರೆ.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ್ಯರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ನಲ್ಲಿ ಖಾಸಗಿ ಬಸ್ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…