ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಕಾಣಿಕೆ ಡಬ್ಬಿಯಿಂದ ಹಣ ಕಳವು; ಮೂವರು ಆರೋಪಿಗಳು ವಶಕ್ಕೆ

ವಿಟ್ಲ ಧಾರ್ಮಿಕ ಶೃದ್ದಾ ಕೇಂದ್ರವೊAದಕ್ಕೆ ಸೇರಿದ್ದ ಕಾಣಿಕೆ ಡಬ್ಬಿಯಿಂದ ಹಣ ಕಳವು ಮಾಡಿದ ವಿಚಾರದಲ್ಲಿ ವಿಟ್ಲ ಠಾಣಾ ಪೋಲೀಸರ ತಂಡ ಮೂವರು ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿದೆ.

ವಿಟ್ಲ ಕಸಬಾ ಗ್ರಾಮದವರಾದ ನಿವಾಸಿ ತ್ವಾಹಿದ್ (19).ಉಮ್ಮರ್ ಫಾರೂಕ್(18) ಮತ್ತು ಮೊಹಮ್ಮದ್ ನಬೀಲ್ (18) ಬಂಧಿತ ಆರೋಪಿಗಳು. ಜುಲೈ 26 ರಂದು ವಿಟ್ಲ ಪೋಲೀಸ್ ಠಾಣಾ ವ್ಯಾಪ್ತಿಯ ದೇಲಂತಬೆಟ್ಟು ಎಂಬಲ್ಲಿ ದೇಲಂತಬೆಟ್ಟು ಡಿ.ನಾರಾಯಣ ರಾವ್ ಅವರ ಅಧ್ಯಕ್ಷರಾಗಿರುವ ಧಾರ್ಮಿಕ ಶೃದ್ದಾ ಕೇಂದ್ರದ ಕಾಣಿಕೆ ಡಬ್ಬಿಯಿಂದ 15 ಸಾವಿರ ನಗದನ್ನು ಕಳವು ಮಾಡಿರುವ ಬಗ್ಗೆ ವಿಟ್ಲ ಪೋಲೀಸ್ ಠಾಣೆಗೆ ದೂರು ನೀಡಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!