ವಿಟ್ಲ ಧಾರ್ಮಿಕ ಶೃದ್ದಾ ಕೇಂದ್ರವೊAದಕ್ಕೆ ಸೇರಿದ್ದ ಕಾಣಿಕೆ ಡಬ್ಬಿಯಿಂದ ಹಣ ಕಳವು ಮಾಡಿದ ವಿಚಾರದಲ್ಲಿ ವಿಟ್ಲ ಠಾಣಾ ಪೋಲೀಸರ ತಂಡ ಮೂವರು ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿದೆ.
ವಿಟ್ಲ ಕಸಬಾ ಗ್ರಾಮದವರಾದ ನಿವಾಸಿ ತ್ವಾಹಿದ್ (19).ಉಮ್ಮರ್ ಫಾರೂಕ್(18) ಮತ್ತು ಮೊಹಮ್ಮದ್ ನಬೀಲ್ (18) ಬಂಧಿತ ಆರೋಪಿಗಳು. ಜುಲೈ 26 ರಂದು ವಿಟ್ಲ ಪೋಲೀಸ್ ಠಾಣಾ ವ್ಯಾಪ್ತಿಯ ದೇಲಂತಬೆಟ್ಟು ಎಂಬಲ್ಲಿ ದೇಲಂತಬೆಟ್ಟು ಡಿ.ನಾರಾಯಣ ರಾವ್ ಅವರ ಅಧ್ಯಕ್ಷರಾಗಿರುವ ಧಾರ್ಮಿಕ ಶೃದ್ದಾ ಕೇಂದ್ರದ ಕಾಣಿಕೆ ಡಬ್ಬಿಯಿಂದ 15 ಸಾವಿರ ನಗದನ್ನು ಕಳವು ಮಾಡಿರುವ ಬಗ್ಗೆ ವಿಟ್ಲ ಪೋಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…
ಭಾರತ ಮತ್ತು ಅಮೆರಿಕಾಗಳು ಅನೇಕ ಸಾಮಾನ್ಯ ಅಂಶಗಳನ್ನು ಹೊಂದಿವೆ. ಅಮೆರಿಕಾ ಅವಕಾಶಗಳ ನಗರ. ಇಲ್ಲಿಗೆ ವಲಸೆ ಬಂದು ವಾಸಿಸುತ್ತಿರುವ ಭಾರತೀಯರು…
ವಾಹನ ದಟ್ಟಣೆ ಹೆಚ್ಚುತ್ತಿರುವ ನಗರದಲ್ಲಿ ಸುಗಮ ಸಂಚಾರಕ್ಕೆ ಸ್ಮಾರ್ಟ್ ಸಿಟಿ ಯೋಜನೆಯಡಿ 181ಕ್ಕೂ ಅಧಿಕ ಎಐ ಸಿ.ಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.…
ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೋ ಎಂಬವರ ಪುತ್ರ ಜೀವನ್ ಪಿಂಟೊ ಅವರ ಚಪ್ಪಲಿ ಮತ್ತು ಟಾರ್ಚ್ ಶನಿವಾರ…