ಜನ ಮನದ ನಾಡಿ ಮಿಡಿತ

Advertisement

ಬೆಂಗಳೂರು: ಸ್ಯಾಂಡಲ್‌ವುಡ್‌ನ ನಟ ಸಂತೋಷ್ ಬಾಲರಾಜ್ ನಿಧನ

ಸ್ಯಾಂಡಲ್‌ವುಡ್‌ನ ಯುವ ನಟ ಸಂತೋಷ್ ಬಾಲರಾಜ್ ಅವರು (34) ನಿಧನ ಹೊಂದಿದ್ದಾರೆ.

ಇಂದು ಬೆಳಗ್ಗೆ 9.30ರ ಸುಮಾರಿಗೆ ಕುಮಾರಸ್ವಾಮಿ ಲೇಔಟ್‌ನ ಸಾಗರ್ ಅಪೋಲೋ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಹಿರಿಯ ನಿರ್ಮಾಪಕ ಆನೇಕಲ್ ಬಾಲರಾಜ್ ಅವರ ಪುತ್ರ ಸಂತೋಷ್ ಬಾಲರಾಜ್ ಕಳೆದ ತಿಂಗಳಲ್ಲಿ ಜಾಂಡೀಸ್‌ನಿಂದಾಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು. ಮತ್ತೆ ಸಂತೋಷ್ ಅವರು ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿ, ತೀವ್ರ ನಿಗಾ ಘಟಕದಲ್ಲಿದ್ದರು. ಜಾಂಡೀಸ್ ಖಾಯಿಲೆಯಿಂದ ಗಂಭೀರ ಸ್ಥಿತಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಂತೋಷ್ ಅವರು ಆ. 5ರಂದು ಕುಮಾರಸ್ವಾಮಿ ಲೇಔಟ್‌ನ ಸಾಗರ್ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಇವರು ಕರಿಯಾ-2, ಕೆಂಪ, ಗಣಪ, ಬರ್ಕ್ಲಿ ಹಾಗೂ ಸತ್ಯ ಸಿನಿಮಾಗಳಲ್ಲಿ ನಾಯಕನಾಗಿ ನಟಿಸಿದ್ದರು.

Leave a Reply

Your email address will not be published. Required fields are marked *

ಬಂಟ್ವಾಳ: ಸಂಚರಿಸುತ್ತಿದ್ದ ಲಾರಿಯಲ್ಲಿ ಆಕಸ್ಮಿಕವಾಗಿ ಕಾಣಿಸಿಕೊಂಡ ಬೆ*ಂಕಿ…!

ಬಂಟ್ವಾಳ: ಹಗ್ಗ ಕಡಿದು ಬಾವಿಗೆ ಬಿದ್ದ ಇಬ್ಬರು ಕಾರ್ಮಿಕರು ಪಾರು….!

ಕಡೇಶಿವಾಲಯ: ನೆತ್ತರ ಬಾಬು ಪೂಜಾರಿಯವರ ಮನೆಗೆ ಸಿಡಿಲು ಬಡಿದು ಹಾನಿ….!

ಬಂಟ್ವಾಳ: ಸಿಡಿಲು ಬಡಿದ ಇಳಿಯೂರು ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ಭೇಟಿ ನೀಡಿದ ಬಿಜೆಪಿ ಮುಖಂಡ ಸಂದೇಶ್ ಶೆಟ್ಟಿ ಅರೆಬೆಟ್ಟು..!

ಬಂಟ್ವಾಳ: ಕರಾವಳಿಯ ಕಾರಣೀಕ ದೈವ ಕೊರಗಜ್ಜನಿಗೆ ಕೋಲ ಸೇವೆ ಸಲ್ಲಿಸಿದ ಖ್ಯಾತ ಚಲನಚಿತ್ರ ನಟಿಯಾಗಿರುವ ರಚಿತರಾಮ್..!

ಬಂಟ್ವಾಳ: ಬಂಟ್ವಾಳ ತಾಲೂಕಿನ ಮಹತೋಬಾರ ಶ್ರೀ ಕಾರಿಂಜೇಶ್ವರ ದೇವಸ್ಥಾನಕ್ಕೆ ಬಡಿದ ಸಿಡಿಲು..!

ಬಂಟ್ವಾಳ: ಬಂಟ್ವಾಳ ತಾಲೂಕಿನಲ್ಲಿ ಕೆಲ ಮನೆಗಳಿಗೆ ಸಿಡಿಲು ಬಡಿದು ಹಾನಿ..!

ಹಾಸನ: ಸಿಡಿಲು ಬಡಿದು ಆಂಜನೇಯ ಸ್ವಾಮಿ ದೇವಾಲಯದ ಅರ್ಚಕ ಮೃತ್ಯು..!

ಮಂಗಳೂರು : ಶ್ರೀ ಭದ್ರಕಾಳಿ ಚೆಂಡೆ ತಂಡದ ಮಾಲೀಕ ಹೃ*ದಯಾಘಾ*ತದಿಂದ ಮೃ*ತ್ಯು..!

error: Content is protected !!