ಜನ ಮನದ ನಾಡಿ ಮಿಡಿತ

Advertisement

ಉಳ್ಳಾಲ: ತೀವ್ರ ಮಳೆಗೆ ವಾಸ್ತವ್ಯಮನೆ ಕುಸಿತ, ಹಾನಿ

ಉಳ್ಳಾಲ: ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲದ ನಗರಸಭಾ ವ್ಯಾಪ್ತಿಯ ಮುಕ್ಕಚ್ಚೇರಿ ಎಂಬಲ್ಲಿ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಜಯಕರ ಎಂಬುವವರ ವಾಸ್ತವ್ಯಮನೆ ಕುಸಿದು ಗೋಡೆ ಬಿರುಕು ಬಿಟ್ಟಿದ್ದು, ತೀವ್ರ ಹಾನಿಯಾಗಿದೆ. ಅಬ್ದುಲ್ ಖಾದರ್ ಅವರ ಮನೆ ಕಾಂಪೌಂಡ್ ಕೂಡಾ ಕುಸಿದು ಬಿದ್ದಿದೆ. ವಿಪರೀತ ಗಾಳಿ ಮಳೆಯಿಂದಾಗಿ ಕೆಲವು ಕಡೆ ಮರದ ಗೆಲ್ಲು ಬಿದ್ದು ವಿದ್ಯುತ್ ಸಂಪರ್ಕ ಕಡಿದಿದ್ದು, ಇದರಿಂದ ನಗರ ಸಭಾ ವ್ಯಾಪ್ತಿಯ ಪಟ್ಲ, ಗಂಡಿ, ಮುಡಿಪೋಡಿ ಮುಂತಾದ ಕಡೆಗಳಲ್ಲಿ ವಿದ್ಯುತ್ ಇಲ್ಲದೇ ಕಳೆದೆರಡು ದಿನಗಳಿಂದ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ತಿಳಿದು ಬಂದಿದೆ. ವಿಪರೀತ ಮಳೆಗೆ ಗಂಡಿ, ಪಟ್ಲ ಸಹಿತ ಕೆಲವು ಕಡೆ ವಿದ್ಯುತ್ ಕಡಿತಗೊಂಡಿದೆ.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!