ಉಳ್ಳಾಲ: ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲದ ನಗರಸಭಾ ವ್ಯಾಪ್ತಿಯ ಮುಕ್ಕಚ್ಚೇರಿ ಎಂಬಲ್ಲಿ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಜಯಕರ ಎಂಬುವವರ ವಾಸ್ತವ್ಯಮನೆ ಕುಸಿದು ಗೋಡೆ ಬಿರುಕು ಬಿಟ್ಟಿದ್ದು, ತೀವ್ರ ಹಾನಿಯಾಗಿದೆ. ಅಬ್ದುಲ್ ಖಾದರ್ ಅವರ ಮನೆ ಕಾಂಪೌಂಡ್ ಕೂಡಾ ಕುಸಿದು ಬಿದ್ದಿದೆ. ವಿಪರೀತ ಗಾಳಿ ಮಳೆಯಿಂದಾಗಿ ಕೆಲವು ಕಡೆ ಮರದ ಗೆಲ್ಲು ಬಿದ್ದು ವಿದ್ಯುತ್ ಸಂಪರ್ಕ ಕಡಿದಿದ್ದು, ಇದರಿಂದ ನಗರ ಸಭಾ ವ್ಯಾಪ್ತಿಯ ಪಟ್ಲ, ಗಂಡಿ, ಮುಡಿಪೋಡಿ ಮುಂತಾದ ಕಡೆಗಳಲ್ಲಿ ವಿದ್ಯುತ್ ಇಲ್ಲದೇ ಕಳೆದೆರಡು ದಿನಗಳಿಂದ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ತಿಳಿದು ಬಂದಿದೆ. ವಿಪರೀತ ಮಳೆಗೆ ಗಂಡಿ, ಪಟ್ಲ ಸಹಿತ ಕೆಲವು ಕಡೆ ವಿದ್ಯುತ್ ಕಡಿತಗೊಂಡಿದೆ.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…