ಜನ ಮನದ ನಾಡಿ ಮಿಡಿತ

Advertisement

ಪರ್ತಿಪ್ಪಾಡಿ: ಕಾರು ಡಿಕ್ಕಿ ಪ್ರಗತಿ ಸ್ವೀಟ್ಸ್ನ ಮಾಲಿಕ ಜಗನ್ನಾಥ ಶೆಟ್ಟಿಗಾರ್ ಗಂ#*ಭೀರ…!!

ಕಾರೊಂದು ಡಿಕ್ಕಿಯಾಗಿ ರಸ್ತೆ ಬದಿಯಲ್ಲಿ ನಿಂತಿದ್ದ ವ್ಯಕ್ತಿಯೋರ್ವರು ಗಂಭೀರ ಗಾಯಗೊಂಡ ಘಟನೆ ವಿಟ್ಲ ಠಾಣಾ ವ್ಯಾಪ್ತಿಯ ಪರ್ತಿಪ್ಪಾಡಿ ಎಂಬಲ್ಲಿ ನಡೆದಿದೆ.

ಕುಡ್ತಮುಗೇರಿನ ಪ್ರಗತಿ ಸ್ವೀಟ್ಸ್ನ ಮಾಲಿಕ ಜಗನ್ನಾಥ ಶೆಟ್ಟಿಗಾರ್ ಗಂಭೀರ ಗಾಯಗೊಂಡವರಾಗಿದ್ದಾರೆ. ಜಗನ್ನಾಥ ಶೆಟ್ಟಿಗಾರ್ ರವರು ಕುಡ್ತಮುಗೇರಿನಿಂದ ಪರ್ತಿಪ್ಪಾಡಿ ಕಡೆಗೆ ತೆರಳುತ್ತಿದ್ದ ವೇಳೆ ದಾರಿ ಮಧ್ಯೆ ಅವರ ದ್ವಿಚಕ್ರವಾಹನದ ಟಯರ್ ಪಂಚರ್ ಆಗಿತ್ತು. ಆದ್ದರಿಂದ ಅವರು ತಮ್ಮ ವಾಹನವನ್ನು ರಸ್ತೆ ಬದಿಯಲ್ಲಿ ನಿಲ್ಲಿಸಿ ಅಲ್ಲೆ ಪಕ್ಕದಲ್ಲಿ ನಿಂತಿದ್ದ ವೇಳೆ ಪುತ್ತೂರು ಭಾಗದಿಂದ ಸಾಲೆತ್ತೂರು ಕಡೆ ತೆರಳುತ್ತಿದ್ದ ಪುತ್ತೂರು ಮೂಲದವರಿದ್ದ, ಕಾರೊಂದು ಅವರಿಗೆ ಡಿಕ್ಕಿಯಾಗಿದೆ. ಅಪಘಾತದಿಂದ ಗಂಭೀರ ಗಾಯಗೊಂಡಿದ್ದ ಜಗನ್ನಾಥ ಶೆಟ್ಟಿಗಾರ್ ರವರನ್ನು ಕೂಡಲೇ ಸ್ಥಳೀಯರು ದೇರಳಕಟ್ಟೆ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ವಿಟ್ಲ ಠಾಣಾ ಪೊಲೀಸರು ಆಗಮಿಸಿ ಮಾಹಿತಿ ಸಂಗ್ರಹಿಸಿದ್ದಾರೆ.

Leave a Reply

Your email address will not be published. Required fields are marked *

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

error: Content is protected !!