ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಬಂಟ್ವಾಳ ಡಿ.ವೈ.ಎಸ್.ಪಿ.ಕಚೇರಿಯಲ್ಲಿ ಹೆಡ್ ಕಾನ್ಸ್ ಟೇಬಲ್ ಆಗಿದ್ದ ಜಗನ್ನಾಥ ಶೆಟ್ಟಿ ವರ್ಗಾವಣೆ

ಬಂಟ್ವಾಳ ಡಿ.ವೈ.ಎಸ್.ಪಿ.ಕಚೇರಿಯಲ್ಲಿ ಹೆಡ್ ಕಾನ್ಸ್ ಟೇಬಲ್ ಆಗಿದ್ದ ಜಗನ್ನಾಥ ಶೆಟ್ಟಿ ಅವರು ಸಹಾಯಕ ನಿರೀಕ್ಷಕರಾಗಿ ಮುಂಬಡ್ತಿ ಹೊಂದಿ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಗೆ ವರ್ಗಾವಣೆಗೊಂಡಿದ್ದಾರೆ.

1997 ರಲ್ಲಿ ಪೋಲೀಸ್ ಇಲಾಖೆಗೆ ಸೇರಿದ ಇವರು ಜಿಲ್ಲೆಯ ವಿವಿಧ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿದ್ದಾರೆ. 1998 ರಲ್ಲಿ ಬಂಟ್ವಾಳ ಪೋಲೀಸ್ ಠಾಣೆಯಲ್ಲಿ ಕರ್ತವ್ಯಕ್ಕೆ ಹಾಜರಾದ ಬಳಿಕ ಮಂಗಳೂರು ರೌಡಿ ನಿಗ್ರಹ ದಳದಲ್ಲಿ ಸೇವೆ, ಬಂಟ್ವಾಳ ವೃತ್ತ ನಿರೀಕ್ಷಕರ ಕಚೇರಿ, ಉಪ್ಪಿನಂಗಡಿ ಪೋಲೀಸ್ ಠಾಣೆ, ಬಂಟ್ವಾಳ ಗ್ರಾಮಾಂತರ, ಪುಂಜಾಲಕಟ್ಟೆ, ಮಂಗಳೂರು ಹೆಚ್ಚುವರಿ ಪೋಲೀಸ್ ಅಧೀಕ್ಷಕರ ಕಚೇರಿ, ಐಎಸ್‌ಡಿ ಬಂಟ್ವಾಳ ಹೀಗೆ ಇಷ್ಟು ಪೋಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿದ ಬಳಿಕ ಹೆಚ್.ಸಿ.ಯಾಗಿ ಮುಂಬಡ್ತಿ ಹೊಂದಿದ ಇವರು ಬಂಟ್ವಾಳ ಟ್ರಾಫಿಕ್ ಪೋಲೀಸ್ ಠಾಣೆಗೆ ವರ್ಗಾವಣೆಯಾದರು, ಬಳಿಕ ಅರಣ್ಯಸಂಚಾರಿ ಇಲಾಖೆ ಮಂಗಳೂರು, ಎಸ್. ಪಿ.ಕಚೇರಿಯ ವಿಶೇಷ ವಿಭಾಗ, ಬಂಟ್ವಾಳ ನಗರ ಪೋಲೀಸ್ ಠಾಣೆ, ಇದೀಗ ಡಿ.ವೈಎಸ್.ಪಿ.ಕಚೇರಿಯಿಂದ ಎಎಸ್‌ಐಯಾಗಿ ಮುಂಬಡ್ತಿಯಾಗಿ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಗೆ ವರ್ಗಾವಣೆಯಾಗಿದ್ದಾರೆ.

Leave a Reply

Your email address will not be published. Required fields are marked *

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

error: Content is protected !!