ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಬೆಳ್ತಂಗಡಿ ಗುರುವಾಯನಕೆರೆ ಬಳಿ ಹಿಂಸಾತ್ಮಕ ರೀತಿಯಲ್ಲಿ `ಗೋ ಸಾಗಾಟ’

ಅಕ್ರಮವಾಗಿ ಗೋ ಸಾಗಾಟವನ್ನು ಹಿಂದೂ ಕಾರ್ಯಕರ್ತರು ಪತ್ತೆ ಮಾಡಿದ ಘಟನೆ ಗುರುವಾಯನಕೆರೆಯಲ್ಲಿ ಸಂಭವಿಸಿದೆ.

ಇನ್ನೋವಾ ಕಾರಿನಲ್ಲಿ ಹಿಂಸಾತ್ಮಕವಾಗಿ ದನಗಳನ್ನು ಸಾಗಾಟ ಮಾಡಲಾಗುತ್ತಿತ್ತು. ಕಾರಿಗೆ ನಕಲಿ ನಂಬರ್ ಪ್ಲೇಟ್ ಬಳಸಿ ಸಾಗಾಟ ಮಾಡುತ್ತಿದ್ದಾಗ, ಬೆಳ್ತಂಗಡಿ ಗುರುವಾಯನಕೆರೆ ಬಳಿ ಹಿಂದೂ ಸಂಘಟನೆಯ ಕಾರ್ಯಕರ್ತರು ವಾಹನವನ್ನು ತಡೆದಿದ್ದಾರೆ. ವಾಹನದಲ್ಲಿ ಹಿಂಸಾತ್ಮಕವಾಗಿ ಸಾಗಿಸುತ್ತಿರುವುದರಿಂದ ದನಗಳು ಅಸ್ವಸ್ಥಗೊಂಡ ರೀತಿಯಲ್ಲಿತ್ತು. ಅಕ್ರಮ ಗೋಸಾಗಾಟ ಮಾಡುತಿದ್ದ ಮೂವರ ಪೈಕಿ,ಇಬ್ಬರು ಪೊಲೀಸರಿಗೆ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ. ಓರ್ವನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!